AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023-24ನೇ ಸಾಲಿನ 5,8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಮೌಲ್ಯಂಕನ ಪರೀಕ್ಷೆಗಳು ಯಾವ ತರಗತಿಗೆ ಯಾವಾಗ ನಡೆಯಲಿವೆ ಎನ್ನುವ ವಿವರ ಈ ಕೆಳಗಿನಂತಿದೆ.

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
TV9 Web
| Edited By: |

Updated on: Dec 26, 2023 | 9:49 PM

Share

ಬೆಂಗಳೂರು, (ಡಿಸೆಂಬರ್ 26): 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ, SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

5 ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
  • 13.03.2024 (ಬುಧವಾರ)- ಪರಿಸರ ಅಧ್ಯಯನ.
  • 14.03.2024 (ಗುರುವಾರ)- ಗಣಿತ

8ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ
  • 13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 14.03.2024 (ಗುರುವಾರ)- ಗಣಿತ.
  • 15.03.2024- ಶುಕ್ರವಾರ- ವಿಜ್ಞಾನ.
  • 16.03.2024- ಶನಿವಾರ- ಸಮಾಜ ವಿಜ್ಞಾನ.
  • 18.03.2024- ದೈಹಿಕ ಶಿಕ್ಷಣ.

9ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
  • 13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 14.03.2024 (ಗುರುವಾರ)- ಗಣಿತ.
  • 15.03.2024- ಶುಕ್ರವಾರ- ವಿಜ್ಞಾನ.
  • 16.03.2024- ಶನಿವಾರ- ಸಮಾಜ ವಿಜ್ಞಾನ.
  • 18.03.2024- ದೈಹಿಕ ಶಿಕ್ಷಣ.

ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ