AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024-25 ಶೈಕ್ಷಣಿಕ ವರ್ಷದಿಂದ ಮೌಂಟ್ ಕಾರ್ಮೆಲ್ ಕಾಲೇಜನಲ್ಲಿ ಸಹ ಶಿಕ್ಷಣ ಆರಂಭ

ಬೆಂಗಳೂರಿನ ಪ್ರತಿಷ್ಟಿತ ಮಹಿಳಾ ಮಹಾವಿದ್ಯಾಲಯಗಳಲ್ಲಿ ಒಂದಾಗಿರುವ ಮೌಂಟ್ ಕಾರ್ಮೆಲ್ ಕಾಲೇಜು ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ವಜ್ರ ಮಹೋತ್ಸವ ಸಂದರ್ಭದಲ್ಲಿ ಕಾಲೇಜು ಆಡಳಿತ ಹೊಸದೊಂದು ನಿರ್ಧಾರ ಮಾಡಿದೆ. ಏನದು? ಇಲ್ಲಿದೆ ಓದಿ..

2024-25 ಶೈಕ್ಷಣಿಕ ವರ್ಷದಿಂದ ಮೌಂಟ್ ಕಾರ್ಮೆಲ್ ಕಾಲೇಜನಲ್ಲಿ ಸಹ ಶಿಕ್ಷಣ ಆರಂಭ
ಮೌಂಟ್ ಕಾರ್ಮೆಲ್ ಕಾಲೇಜು
Follow us
ವಿವೇಕ ಬಿರಾದಾರ
|

Updated on: Jan 05, 2024 | 3:00 PM

ಬೆಂಗಳೂರು, ಜನವರಿ 05: ಬೆಂಗಳೂರಿನ ಪ್ರತಿಷ್ಟಿತ ಮಹಿಳಾ ಮಹಾವಿದ್ಯಾಲಯಗಳಲ್ಲಿ ಒಂದಾಗಿರುವ ಮೌಂಟ್ ಕಾರ್ಮೆಲ್ ಕಾಲೇಜು (Mount Carmel College Autonomous) ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ವಜ್ರ ಮಹೋತ್ಸವ ಸಂದರ್ಭದಲ್ಲಿ ಕಾಲೇಜು ಆಡಳಿತ ಹೊಸದೊಂದು ನಿರ್ಧಾರ ಮಾಡಿದೆ. ಅದು 2024-25ನೇ ಶೈಕ್ಷಣಿಕ ವರ್ಷದಿಂದ ಸಹ ಶಿಕ್ಷಣ ಆರಂಭಿಸಲಿದೆ. ಈ ಮೂಲಕ ಹುಡುಗರಿಗೂ ಪ್ರವೇಶ ನೀಡುವ ಮೂಲಕ ಸಹ ಶಿಕ್ಷಣಕ್ಕೆ (Co Education) ಬದಲಾಗುತ್ತಿದೆ.

ಈ ಬಗ್ಗೆ ಮೌಂಟ್ ಕಾರ್ಮೆಲ್ ಕಾಲೇಜಿನ ಶೈಕ್ಷಣಿಕ ರಿಜಿಸ್ಟ್ರಾರ್ ಸುಮಾ ಸಿಂಗ್ ಮಾತನಾಡಿ, ಸಂಸ್ಥೆಯು ಇನ್ಮುಂದೆ ಸಹ ಶಿಕ್ಷಣವನ್ನು ಆರಂಭಿಸಲಿದೆ. ಹೀಗಾಗಿ ಹುಡುಗರಿಗೂ ಪ್ರವೇಶ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಹೇಳಿದರು.

ಇದನ್ನೂ ಓದಿ: Inspiring: ಕಾಲೇಜು ಅರ್ಧಕ್ಕೆ ಬಿಟ್ಟು ಸ್ವಂತ ಕಂಪನಿ ಕಟ್ಟಿದ ಬೆಂಗಳೂರು ಹುಡುಗ; ಬಾಲಿವುಡ್ ಸಿನಿಮಾ ಆಗಿದೆ ಇವರ ಸಾಹಸ

ಸಂಸ್ಥೆಯು ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ದಾಖಲಾತಿ ಆರಂಭಿಸಿದೆ. 2015 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್‌ನಿಂದ ಅನುಮತಿ ಪಡೆದ ನಂತರ ಸಂಸ್ಥೆಯು ಹುಡುಗರಿಗೂ ಪಿಜಿ ಕೋರ್ಸ್‌ಗಳನ್ನು ಆರಂಭಿಸಿತು.

ಕಾಲೇಜಿನಲ್ಲಿ ಪ್ರಸ್ತುತ 13 ಹುಡುಗರು ಪಿಜಿ ಕೋರ್ಸ್‌ಗಳಿಗೆ ದಾಖಲಾಗಿದ್ದಾರೆ. ಸಂಸ್ಥೆಯಲ್ಲಿ ಸುಮಾರು 45 ಪದವಿಪೂರ್ವ ಕೋರ್ಸ್‌ಗಳನ್ನು ಮತ್ತು 21 ಸ್ನಾತಕೋತ್ತರ ಕೋರ್ಸ್‌ಗಳಿವೆ. ಇದೀಗ ಕಾಲೇಜು “ಡೀಮ್ಡ್-ಟು-ಬಿ-ಯೂನಿವರ್ಸಿಟಿ” ಸ್ಥಾನಮಾನವನ್ನು ಪಡೆಯುವ ಪ್ರಕ್ರಿಯೆಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ