AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ

IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆ ಜೂನ್ 1 ರಿಂದಲೇ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Edited By: |

Updated on: May 31, 2022 | 7:35 PM

Share

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ (ಐಐಎಸ್ಸಿ) ಭಾರತದ ಅತ್ಯುತ್ತಮ ಯೂನಿವರ್ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಈಗ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದೆ. IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆಯಿಂದಲೇ (ಜೂನ್ 1) ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹಾಗೂ ಈ ಹೊಸ ಕೋರ್ಸ್ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು https://iisc.ac.in/admissions/undergraduate-btech/ ವೆಬ್ ಸೈಟ್ಗೆ ಭೇಟಿ ನೀಡಬಹುದು. ಇನ್ನು BTechನಲ್ಲಿ ಅನೇಕ ಕೋರ್ಸ್ಗಳು ಲಭ್ಯವಿದೆ. ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ, ಮಾರ್ಗದರ್ಶನ ಮತ್ತು ನಿರ್ದೇಶನದ ಕೊರತೆಯಿಂದಾಗಿ ಕಲಿಕೆಗೆ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಈ ಕೋರ್ಸ್ ಮೂಲಕ ಪದವಿಪೂರ್ವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಇದು ಸಹಾಯಕವಾಗಲಿದೆ. ಹೀಗೆ ತರಬೇತಿ ಪಡೆದ ವ್ಯಕ್ತಿಗಳ ಶೈಕ್ಷಣಿಕ ಮತ್ತು ಉದ್ಯಮ ಎರಡೂ ಕ್ಷೇತ್ರಗಳಲ್ಲೂ ಮಹತ್ವದ ಪ್ರಭಾವ ಬೀರುತ್ತದೆ. ಇದನ್ನೂ ಓದಿ: Team India: ಮುಂದಿನ 6 ತಿಂಗಳು ಟೀಮ್ ಇಂಡಿಯಾ ಫುಲ್ ಬಿಝಿ: ಹೀಗಿದೆ ವೇಳಾಪಟ್ಟಿ

ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿನ ಈ ಹೊಸ ಪದವಿಪೂರ್ವ ಕಾರ್ಯಕ್ರಮವು ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ಉತ್ತಮರನ್ನಾಗಿಸಿ ಈ ಕ್ಷೇತ್ರದಲ್ಲಿ ಮುಂಬರುವ ಸವಾಲುಗಳನ್ನು ಎದುರಿಸುವಷ್ಟು ಬಲಿಷ್ಠರನ್ನಾಗಿಸಲಿದೆ. ಅವರು ಭವಿಷ್ಯದಲ್ಲಿ ಸಂಶೋಧನೆ, ಅಭಿವೃದ್ಧಿಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಮತ್ತು ಗಣಿತ, ಕಂಪ್ಯೂಟರ್ ವಿಜ್ಞಾನದ ಆಳವಾದ ಬಳಕೆಯ ಅಗತ್ಯವಿರುವ ಮುಂದಿನ ಪೀಳಿಗೆಯ ತಂತ್ರಜ್ಞಾನಗಳು, ಮತ್ತು ಡೇಟಾ ಸೈನ್ಸ್ಗಳನ್ನು ತಿಳಿಯುವಲ್ಲಿ ಈ ಕೋರ್ಸ್ ಸಹಾಯ ಮಾಡಲಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ