AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ

IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆ ಜೂನ್ 1 ರಿಂದಲೇ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

BTech in IISc: ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ನಿಂದ ಹೊಸ ಕೋರ್ಸ್; ಜೂನ್ 1ರಿಂದ ಅರ್ಜಿ ಆಹ್ವಾನ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Edited By: |

Updated on: May 31, 2022 | 7:35 PM

Share

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಸೈನ್ಸ್​​ (ಐಐಎಸ್ಸಿ) ಭಾರತದ ಅತ್ಯುತ್ತಮ ಯೂನಿವರ್ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಈಗ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದೆ. IIScಯಲ್ಲಿ BTech ಗಣಿತ ಮತ್ತು ಕಂಪ್ಯೂಟಿಂಗ್‌ನ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಿದ್ದು ನಾಳೆಯಿಂದಲೇ (ಜೂನ್ 1) ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವವರು https://admissions.iisc.ac.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹಾಗೂ ಈ ಹೊಸ ಕೋರ್ಸ್ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು https://iisc.ac.in/admissions/undergraduate-btech/ ವೆಬ್ ಸೈಟ್ಗೆ ಭೇಟಿ ನೀಡಬಹುದು. ಇನ್ನು BTechನಲ್ಲಿ ಅನೇಕ ಕೋರ್ಸ್ಗಳು ಲಭ್ಯವಿದೆ. ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ, ಮಾರ್ಗದರ್ಶನ ಮತ್ತು ನಿರ್ದೇಶನದ ಕೊರತೆಯಿಂದಾಗಿ ಕಲಿಕೆಗೆ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಈ ಕೋರ್ಸ್ ಮೂಲಕ ಪದವಿಪೂರ್ವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಇದು ಸಹಾಯಕವಾಗಲಿದೆ. ಹೀಗೆ ತರಬೇತಿ ಪಡೆದ ವ್ಯಕ್ತಿಗಳ ಶೈಕ್ಷಣಿಕ ಮತ್ತು ಉದ್ಯಮ ಎರಡೂ ಕ್ಷೇತ್ರಗಳಲ್ಲೂ ಮಹತ್ವದ ಪ್ರಭಾವ ಬೀರುತ್ತದೆ. ಇದನ್ನೂ ಓದಿ: Team India: ಮುಂದಿನ 6 ತಿಂಗಳು ಟೀಮ್ ಇಂಡಿಯಾ ಫುಲ್ ಬಿಝಿ: ಹೀಗಿದೆ ವೇಳಾಪಟ್ಟಿ

ಗಣಿತ ಮತ್ತು ಕಂಪ್ಯೂಟಿಂಗ್‌ನಲ್ಲಿನ ಈ ಹೊಸ ಪದವಿಪೂರ್ವ ಕಾರ್ಯಕ್ರಮವು ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ಉತ್ತಮರನ್ನಾಗಿಸಿ ಈ ಕ್ಷೇತ್ರದಲ್ಲಿ ಮುಂಬರುವ ಸವಾಲುಗಳನ್ನು ಎದುರಿಸುವಷ್ಟು ಬಲಿಷ್ಠರನ್ನಾಗಿಸಲಿದೆ. ಅವರು ಭವಿಷ್ಯದಲ್ಲಿ ಸಂಶೋಧನೆ, ಅಭಿವೃದ್ಧಿಗಳಲ್ಲಿ ಮುಂಚೂಣಿಯಲ್ಲಿರುತ್ತಾರೆ ಮತ್ತು ಗಣಿತ, ಕಂಪ್ಯೂಟರ್ ವಿಜ್ಞಾನದ ಆಳವಾದ ಬಳಕೆಯ ಅಗತ್ಯವಿರುವ ಮುಂದಿನ ಪೀಳಿಗೆಯ ತಂತ್ರಜ್ಞಾನಗಳು, ಮತ್ತು ಡೇಟಾ ಸೈನ್ಸ್ಗಳನ್ನು ತಿಳಿಯುವಲ್ಲಿ ಈ ಕೋರ್ಸ್ ಸಹಾಯ ಮಾಡಲಿದೆ.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!