AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ: ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ: ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ Image Credit source: livemint.com
ಗಂಗಾಧರ​ ಬ. ಸಾಬೋಜಿ
|

Updated on:Mar 20, 2023 | 10:20 PM

Share

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ (universities) ನೂತನ ಕುಲಪತಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೊಪ್ಪಳ, ಕೊಡಗು, ಚಾಮರಾಜನಗರ, ಬಾಗಲಕೋಟೆ, ಬೀದರ್, ಹಾವೇರಿ ಮತ್ತು ಹಾಸನ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ ಮಾಡಲಾಗಿದೆ. ಈ ಕುರಿತಾ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್​ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲೇ ಉನ್ನತ  ಶಿಕ್ಷಣ ಕಲ್ಪಿಸಲು ಸ್ಥಾಪಿಸಿರುವ ಈ ವಿವಿಗಳ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವಿಟರ್​ ಬರೆದುಕೊಂಡಿದ್ದಾರೆ. ಸರ್ಕಾರ ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

​ನೂತನ ಕುಲಪತಿಗಳ ವಿವರ ಹೀಗಿದೆ

  • ಡಾ.ಬಿ.ಕೆ.ರವಿ-ಕೊಪ್ಪಳ ವಿಶ್ವವಿದ್ಯಾಲಯ ನೂತನ ಕುಲಪತಿ
  • ಅಶೋಕ್ ಸಂಗಪ್ಪ ಆಲೂರು-ಕೊಡಗು ವಿವಿಯ ಕುಲಪತಿ
  • ಡಾ.ಎಂ.ಆರ್.ಗಂಗಾಧರ್-ಚಾಮರಾಜನಗರ ವಿವಿ ಕುಲಪತಿ
  • ಡಾ.ಆನಂದ್ ಶರದ್-ಬಾಗಲಕೋಟೆ ವಿವಿ ಕುಲಪತಿ
  • ಡಾ.ಬಿ.ಎಸ್.ಬಿರಾದಾರ-ಬೀದರ್ ವಿವಿಯ ಕುಲಪತಿ
  • ಡಾ.ಸುರೇಶ್ ಹೆಚ್‌ ಜಂಗಮಶೆಟ್ಟಿ-ಹಾವೇರಿ ವಿವಿ ಕುಲಪತಿ
  • ಡಾ.ಟಿ.ಸಿ.ತಾರಾನಾಥ-ಹಾಸನ ವಿವಿ ಕುಲಪತಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 pm, Mon, 20 March 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ