AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ: ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯದ 7 ವಿಶ್ವವಿದ್ಯಾಲಯಗಳಿಗೆ ನೂತನ ಕುಲಪತಿಗಳ ನೇಮಕ: ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ Image Credit source: livemint.com
ಗಂಗಾಧರ​ ಬ. ಸಾಬೋಜಿ
|

Updated on:Mar 20, 2023 | 10:20 PM

Share

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ (universities) ನೂತನ ಕುಲಪತಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೊಪ್ಪಳ, ಕೊಡಗು, ಚಾಮರಾಜನಗರ, ಬಾಗಲಕೋಟೆ, ಬೀದರ್, ಹಾವೇರಿ ಮತ್ತು ಹಾಸನ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ ಮಾಡಲಾಗಿದೆ. ಈ ಕುರಿತಾ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್​ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲೇ ಉನ್ನತ  ಶಿಕ್ಷಣ ಕಲ್ಪಿಸಲು ಸ್ಥಾಪಿಸಿರುವ ಈ ವಿವಿಗಳ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವಿಟರ್​ ಬರೆದುಕೊಂಡಿದ್ದಾರೆ. ಸರ್ಕಾರ ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

​ನೂತನ ಕುಲಪತಿಗಳ ವಿವರ ಹೀಗಿದೆ

  • ಡಾ.ಬಿ.ಕೆ.ರವಿ-ಕೊಪ್ಪಳ ವಿಶ್ವವಿದ್ಯಾಲಯ ನೂತನ ಕುಲಪತಿ
  • ಅಶೋಕ್ ಸಂಗಪ್ಪ ಆಲೂರು-ಕೊಡಗು ವಿವಿಯ ಕುಲಪತಿ
  • ಡಾ.ಎಂ.ಆರ್.ಗಂಗಾಧರ್-ಚಾಮರಾಜನಗರ ವಿವಿ ಕುಲಪತಿ
  • ಡಾ.ಆನಂದ್ ಶರದ್-ಬಾಗಲಕೋಟೆ ವಿವಿ ಕುಲಪತಿ
  • ಡಾ.ಬಿ.ಎಸ್.ಬಿರಾದಾರ-ಬೀದರ್ ವಿವಿಯ ಕುಲಪತಿ
  • ಡಾ.ಸುರೇಶ್ ಹೆಚ್‌ ಜಂಗಮಶೆಟ್ಟಿ-ಹಾವೇರಿ ವಿವಿ ಕುಲಪತಿ
  • ಡಾ.ಟಿ.ಸಿ.ತಾರಾನಾಥ-ಹಾಸನ ವಿವಿ ಕುಲಪತಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 pm, Mon, 20 March 23

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ