AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜೊತೆ ಒಡಂಬಡಿಕೆ

Infosys Springboard: ಒಡಂಬಡಿಕೆಯ ಅನುಸಾರ ಈ ವಿಶೇಷ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥೆ ಒಟ್ಟು 13 ಸಾವಿರ ಕೋರ್ಸ್‌ಗಳನ್ನು ಉಚಿತವಾಗಿ ಕಲಿಸಲಿದೆ. ಕೋರ್ಸ್‌ಗಳ ಕಲಿಕೆಗೆ ಇನ್ಪೋಸಿಸ್ ಸಂಸ್ಥೆ ಜೊತೆಗೆ ವಿಟಿಯು ಮತ್ತು ಇತರ ವಿವಿಗಳು ಒಡಂಬಡಿಕೆ ಮಾಡಿಕೊಳ್ಳುತ್ತಿವೆ.

ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜೊತೆ ಒಡಂಬಡಿಕೆ
ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ
TV9 Web
| Edited By: |

Updated on: Sep 06, 2022 | 2:09 PM

Share

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಇನ್ಫೋಸಿಸ್ ಜೊತೆಗೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ ಮಾಡಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ಈ ಒಡಂಬಡಿಕೆಗೆ (MoU) ಸಹಿ ಹಾಕಿದ್ದಾರೆ. ಇನ್ಫೋಸಿಸ್ ಆನ್ ಲೈನ್ ಕಲಿಕೆ ಮತ್ತು ತರಬೇತಿ ವೇದಿಕೆ ಸ್ಪ್ರಿಂಗ್ ಬೋರ್ಡ್‌ನಿಂದ (Infosys Springboard, a digital platform) ಈ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿದೆ.

ಒಡಂಬಡಿಕೆಯ ಅನುಸಾರ ಈ ವಿಶೇಷ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥೆ ಒಟ್ಟು 13 ಸಾವಿರ ಕೋರ್ಸ್‌ಗಳನ್ನು ಉಚಿತವಾಗಿ ಕಲಿಸಲಿದೆ. ಕೋರ್ಸ್‌ಗಳ ಕಲಿಕೆಗೆ ಇನ್ಪೋಸಿಸ್ ಸಂಸ್ಥೆ ಜೊತೆಗೆ ವಿಟಿಯು ಮತ್ತು ಇತರ ವಿವಿಗಳು ಒಡಂಬಡಿಕೆ ಮಾಡಿಕೊಳ್ಳುತ್ತಿವೆ. ಇನ್ಪೋಸಿಸ್ ಸಂಸ್ಥೆಯ ಸ್ಪ್ರಿಂಗ್ ಬೋರ್ಡ್ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವತ್ ನಾರಯಣ್ (Higher Education Minister Dr C N Ashwath Narayan), ಇನ್ಫೋಸಿಸ್ ಉನ್ನತಾಧಿಕಾರಿ ತಿರುಮಲ ಆರೋಹಿ ಮತ್ತು ವಿವಿ ಕುಲಪತಿಗಳು ಭಾಗಿಯಾಗಿದ್ದರು.

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ