AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜೊತೆ ಒಡಂಬಡಿಕೆ

Infosys Springboard: ಒಡಂಬಡಿಕೆಯ ಅನುಸಾರ ಈ ವಿಶೇಷ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥೆ ಒಟ್ಟು 13 ಸಾವಿರ ಕೋರ್ಸ್‌ಗಳನ್ನು ಉಚಿತವಾಗಿ ಕಲಿಸಲಿದೆ. ಕೋರ್ಸ್‌ಗಳ ಕಲಿಕೆಗೆ ಇನ್ಪೋಸಿಸ್ ಸಂಸ್ಥೆ ಜೊತೆಗೆ ವಿಟಿಯು ಮತ್ತು ಇತರ ವಿವಿಗಳು ಒಡಂಬಡಿಕೆ ಮಾಡಿಕೊಳ್ಳುತ್ತಿವೆ.

ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜೊತೆ ಒಡಂಬಡಿಕೆ
ಉಚಿತವಾಗಿ 13 ಸಾವಿರ ಕೋರ್ಸ್‌ ಕಲಿಸಲಿರುವ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿ: ರಾಜ್ಯ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ
TV9 Web
| Edited By: ಸಾಧು ಶ್ರೀನಾಥ್​|

Updated on: Sep 06, 2022 | 2:09 PM

Share

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಇನ್ಫೋಸಿಸ್ ಜೊತೆಗೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ ಮಾಡಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ಈ ಒಡಂಬಡಿಕೆಗೆ (MoU) ಸಹಿ ಹಾಕಿದ್ದಾರೆ. ಇನ್ಫೋಸಿಸ್ ಆನ್ ಲೈನ್ ಕಲಿಕೆ ಮತ್ತು ತರಬೇತಿ ವೇದಿಕೆ ಸ್ಪ್ರಿಂಗ್ ಬೋರ್ಡ್‌ನಿಂದ (Infosys Springboard, a digital platform) ಈ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿದೆ.

ಒಡಂಬಡಿಕೆಯ ಅನುಸಾರ ಈ ವಿಶೇಷ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥೆ ಒಟ್ಟು 13 ಸಾವಿರ ಕೋರ್ಸ್‌ಗಳನ್ನು ಉಚಿತವಾಗಿ ಕಲಿಸಲಿದೆ. ಕೋರ್ಸ್‌ಗಳ ಕಲಿಕೆಗೆ ಇನ್ಪೋಸಿಸ್ ಸಂಸ್ಥೆ ಜೊತೆಗೆ ವಿಟಿಯು ಮತ್ತು ಇತರ ವಿವಿಗಳು ಒಡಂಬಡಿಕೆ ಮಾಡಿಕೊಳ್ಳುತ್ತಿವೆ. ಇನ್ಪೋಸಿಸ್ ಸಂಸ್ಥೆಯ ಸ್ಪ್ರಿಂಗ್ ಬೋರ್ಡ್ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವತ್ ನಾರಯಣ್ (Higher Education Minister Dr C N Ashwath Narayan), ಇನ್ಫೋಸಿಸ್ ಉನ್ನತಾಧಿಕಾರಿ ತಿರುಮಲ ಆರೋಹಿ ಮತ್ತು ವಿವಿ ಕುಲಪತಿಗಳು ಭಾಗಿಯಾಗಿದ್ದರು.

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು