AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jun 18, 2022 | 3:23 PM

Share

BSC ಫಾರ್ಮಸಿ – ಫಾರ್ಮಾ ಡಿ (ಡಾಕ್ಟರ್​ ಆಫ್​​ ಫಾರ್ಮ್​​​ಸಿ)/ಡಿ. ಫಾರ್ಮ್​ / BSC ಫಾರ್ಮ ಓದಲು ಇಚ್ಚಿಸುವ ವಿದ್ಯಾರ್ಥಿಗಳು PCMB ಓದಿರಬೇಕು. ಅದರಲ್ಲೂ Chemistry ಕಡ್ಡಾಯವಾಗಿ ಓದಿರಬೇಕು. ಜರ್ನಲ್​​ ಮೆರಿಟ್​​ ವಿದ್ಯಾರ್ಥಿಗಳು 85 ಪ್ರತಿಶತಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು. ಎಸ್​​/ಎಸ್ಟಿ ಅವರಿಗೆ 75 ರಿಂದ 85 ಪಡೆದರೆ ಸರರ್ಕಾರಿ ಸೀಟ್​ ಪಡೆಯಬಹದು. ರಾಜ್ಯದಲ್ಲಿ ಒಂದೇ ಸರರ್ಕಾರಿ ಕಾಲೇಜ್​ ಇದ್ದು ಇನ್ನು ಉಳಿದಂತೆ ಬೇರೆ ಬೇರೆ ಖಾಸಗಿ ಕಾಲೇಜ್​​ಗಳಲ್ಲಿ 10% ಸರರ್ಕಾರಿ ಸೀಟ್​​ಗಳಿರುತ್ತವೆ. ರಾಜೀವ್​​ ಗಾಂಧಿ ವಿಶ್ವವಿದ್ಯಾಲಯ ಆಫ್​​ ಹೆಲ್ತ್​​ ಸೈನ್ಸ್​​​ನಿಂದ BSC ಫಾರ್ಮಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಆನ್​​ಲೈನ್​​ ಅರ್ಜಿ ಸಲ್ಲಿಸಿ ಹಣ ತುಂಬಿದ ನಂತರ. ನಿಮ್ಮ ಎಲ್ಲ ದಾಖಲಾತಿಗಳನ್ನು ಅಪ್​​ಲೋಡ್​​ ಮಾಡಬೇಕು.

15 ದಿನಗಳ ನಂತರ ಮೆರಿಟ್​​ ಲಿಸ್ಟ್​​ ಬಿಟ್ಟ ನಂತರ ದಾಖಲಾತಿ ಪರಿಶೀಲನೆಗೆ ನೀವು ಅರ್ಜಿಯಲ್ಲಿ ನಮೂದಿಸಿದ ನಿಮ್ಮ ಜಿಲ್ಲೆಯಲ್ಲೇ ನಡೆಯುತ್ತದೆ. ನಂತರ ಅಲ್ಲಿಯೇ ಒಂದು ಸೀಕ್ರೆಟ್​​ ಕೀ ಸಂಖ್ಯೆ ನೀಡಲಾಗುತ್ತದೆ. ಆ ಸೀಕ್ರೆಟ್​​ ಕೀ ಸಂಖ್ಯೆ ಮುಖಾಂತರ ನಿಮಗೆ ಬೇಕಾದ ಮಹಾವಿದ್ಯಾಲಯಗಳನ್ನು ಆಯ್ದುಕೊಳ್ಳಬಹದು.

BSC ನರ್ಸಿಂಗ್

BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳು PUCಯಲ್ಲಿ PCMB, English ವಿಷಯಗಳನ್ನು ಕಡ್ಡಾಯವಾಗಿ ಆಯ್ದುಕೊಂಡಿರಬೇಕು. ನಂತರ KE ವೈಬ್​​ಸೈಟ್​​ನಲ್ಲಿ BSC ನರ್ಸಿಂಗ್​​ಗೆ ಕಾಲ್​​ಫಾರ್ಮ್​​ ಆದ ನಂತರ ನೀವು ಅಲ್ಲಿ ಅರ್ಜಿಯನ್ನು ಹಾಕಬೇಕು. ನಂತರ PUCಯಲ್ಲಿ ಕಲಿತ PCMB ವಿಷಯಗಳಲ್ಲಿ PCBಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ರ್ಯಾಂಕ್​​ ಲಿಸ್ಟ್​​ ಬಿಡುತ್ತಾರೆ. ನಂತರ ನಿಮಗೆ ಬೇಕಾದ ಮಹಾವಿದ್ಯಾಲಯವನ್ನು ಆಯ್ದುಕೊಳ್ಳಲು ಅವಕಾಶವಿರುತ್ತದೆ. ನೀವು PCBಯಲ್ಲಿ 80 ಪ್ರತಿಶತಕ್ಕಿಂತ ಹೆಚ್ಚು ಅಂಕ ಪಡೆದಿದ್ದರೇ ಸರರ್ಕಾರಿ ಸೀಟ್​​ನ್ನು ಪಡೆಯಬಹದು.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು