AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

Career Guidance: ದ್ವಿತೀಯ ಪಿಯುಸಿ ನಂತರ BSC ಫಾರ್ಮಸಿ, BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jun 18, 2022 | 3:23 PM

Share

BSC ಫಾರ್ಮಸಿ – ಫಾರ್ಮಾ ಡಿ (ಡಾಕ್ಟರ್​ ಆಫ್​​ ಫಾರ್ಮ್​​​ಸಿ)/ಡಿ. ಫಾರ್ಮ್​ / BSC ಫಾರ್ಮ ಓದಲು ಇಚ್ಚಿಸುವ ವಿದ್ಯಾರ್ಥಿಗಳು PCMB ಓದಿರಬೇಕು. ಅದರಲ್ಲೂ Chemistry ಕಡ್ಡಾಯವಾಗಿ ಓದಿರಬೇಕು. ಜರ್ನಲ್​​ ಮೆರಿಟ್​​ ವಿದ್ಯಾರ್ಥಿಗಳು 85 ಪ್ರತಿಶತಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು. ಎಸ್​​/ಎಸ್ಟಿ ಅವರಿಗೆ 75 ರಿಂದ 85 ಪಡೆದರೆ ಸರರ್ಕಾರಿ ಸೀಟ್​ ಪಡೆಯಬಹದು. ರಾಜ್ಯದಲ್ಲಿ ಒಂದೇ ಸರರ್ಕಾರಿ ಕಾಲೇಜ್​ ಇದ್ದು ಇನ್ನು ಉಳಿದಂತೆ ಬೇರೆ ಬೇರೆ ಖಾಸಗಿ ಕಾಲೇಜ್​​ಗಳಲ್ಲಿ 10% ಸರರ್ಕಾರಿ ಸೀಟ್​​ಗಳಿರುತ್ತವೆ. ರಾಜೀವ್​​ ಗಾಂಧಿ ವಿಶ್ವವಿದ್ಯಾಲಯ ಆಫ್​​ ಹೆಲ್ತ್​​ ಸೈನ್ಸ್​​​ನಿಂದ BSC ಫಾರ್ಮಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಆನ್​​ಲೈನ್​​ ಅರ್ಜಿ ಸಲ್ಲಿಸಿ ಹಣ ತುಂಬಿದ ನಂತರ. ನಿಮ್ಮ ಎಲ್ಲ ದಾಖಲಾತಿಗಳನ್ನು ಅಪ್​​ಲೋಡ್​​ ಮಾಡಬೇಕು.

15 ದಿನಗಳ ನಂತರ ಮೆರಿಟ್​​ ಲಿಸ್ಟ್​​ ಬಿಟ್ಟ ನಂತರ ದಾಖಲಾತಿ ಪರಿಶೀಲನೆಗೆ ನೀವು ಅರ್ಜಿಯಲ್ಲಿ ನಮೂದಿಸಿದ ನಿಮ್ಮ ಜಿಲ್ಲೆಯಲ್ಲೇ ನಡೆಯುತ್ತದೆ. ನಂತರ ಅಲ್ಲಿಯೇ ಒಂದು ಸೀಕ್ರೆಟ್​​ ಕೀ ಸಂಖ್ಯೆ ನೀಡಲಾಗುತ್ತದೆ. ಆ ಸೀಕ್ರೆಟ್​​ ಕೀ ಸಂಖ್ಯೆ ಮುಖಾಂತರ ನಿಮಗೆ ಬೇಕಾದ ಮಹಾವಿದ್ಯಾಲಯಗಳನ್ನು ಆಯ್ದುಕೊಳ್ಳಬಹದು.

BSC ನರ್ಸಿಂಗ್

BSC ನರ್ಸಿಂಗ್ ಓದಲು ಇಚ್ಚಿಸುವ ವಿದ್ಯಾರ್ಥಿಗಳು PUCಯಲ್ಲಿ PCMB, English ವಿಷಯಗಳನ್ನು ಕಡ್ಡಾಯವಾಗಿ ಆಯ್ದುಕೊಂಡಿರಬೇಕು. ನಂತರ KE ವೈಬ್​​ಸೈಟ್​​ನಲ್ಲಿ BSC ನರ್ಸಿಂಗ್​​ಗೆ ಕಾಲ್​​ಫಾರ್ಮ್​​ ಆದ ನಂತರ ನೀವು ಅಲ್ಲಿ ಅರ್ಜಿಯನ್ನು ಹಾಕಬೇಕು. ನಂತರ PUCಯಲ್ಲಿ ಕಲಿತ PCMB ವಿಷಯಗಳಲ್ಲಿ PCBಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ರ್ಯಾಂಕ್​​ ಲಿಸ್ಟ್​​ ಬಿಡುತ್ತಾರೆ. ನಂತರ ನಿಮಗೆ ಬೇಕಾದ ಮಹಾವಿದ್ಯಾಲಯವನ್ನು ಆಯ್ದುಕೊಳ್ಳಲು ಅವಕಾಶವಿರುತ್ತದೆ. ನೀವು PCBಯಲ್ಲಿ 80 ಪ್ರತಿಶತಕ್ಕಿಂತ ಹೆಚ್ಚು ಅಂಕ ಪಡೆದಿದ್ದರೇ ಸರರ್ಕಾರಿ ಸೀಟ್​​ನ್ನು ಪಡೆಯಬಹದು.

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ