AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Re-evaluation: ಅಂಕಗಳ ಬಗ್ಗೆ ನಿಮಗೂ ಅನುಮಾನವಿದೆಯೇ? CBSE ಮರುಮೌಲ್ಯಮಾಪನಕ್ಕೆ ಹೀಗೆ ಅರ್ಜಿ ಸಲ್ಲಿಸಿ

ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ ಬಳಿಕ, ಈಗ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ನೀಡಿದೆ. cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮೊದಲು ಉತ್ತರ ಪತ್ರಿಕೆಗಳ ನಕಲು ಪ್ರತಿಗಳನ್ನು ಪಡೆಯಬಹುದು. ಪ್ರಕ್ರಿಯೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

CBSE Re-evaluation: ಅಂಕಗಳ ಬಗ್ಗೆ ನಿಮಗೂ ಅನುಮಾನವಿದೆಯೇ? CBSE ಮರುಮೌಲ್ಯಮಾಪನಕ್ಕೆ ಹೀಗೆ ಅರ್ಜಿ ಸಲ್ಲಿಸಿ
Cbse Re Evaluation
Follow us
ಅಕ್ಷತಾ ವರ್ಕಾಡಿ
|

Updated on: May 18, 2025 | 3:04 PM

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಇತ್ತೀಚೆಗೆ 10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈಗ ಮರುಮೌಲ್ಯಮಾಪನದ ಸರದಿ ಬಂದಿದೆ. ಇದಕ್ಕಾಗಿ ಸಿಬಿಎಸ್‌ಇ ಶೀಘ್ರದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ. ತಮ್ಮ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್ cbse.gov.in ಗೆ ಭೇಟಿ ನೀಡುವ ಮೂಲಕ ಮರುಮೌಲ್ಯಮಾಪನ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ನವೀಕರಣದ ಪ್ರಕಾರ, ವಿದ್ಯಾರ್ಥಿಗಳಿಗೆ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಆದೇಶವನ್ನು ಪರಿಷ್ಕರಿಸಲಾಗಿದೆ, ವಿದ್ಯಾರ್ಥಿಗಳು ಪರಿಶೀಲನೆ/ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮೊದಲು ಉತ್ತರ ಪತ್ರಿಕೆಗಳ ನಕಲು ಪ್ರತಿಗಳನ್ನು ಪಡೆಯಬಹುದು. ಫಲಿತಾಂಶಗಳನ್ನು ಬಿಡುಗಡೆ ಮಾಡುವ ಮೊದಲು, 10 ಮತ್ತು 12 ನೇ ತರಗತಿಯ ಫಲಿತಾಂಶಗಳ ಘೋಷಣೆಯ ನಂತರ ಮರುಮೌಲ್ಯಮಾಪನದ ವಿವರವಾದ ಪ್ರಕ್ರಿಯೆಯನ್ನು ಹಂಚಿಕೊಳ್ಳಲಾಗುವುದು ಎಂದು ಮಂಡಳಿಯು ಹೇಳಿತ್ತು.

ಇದನ್ನೂ ಓದಿ: 65 ನೇ ವಯಸ್ಸಿನಲ್ಲಿ ಮೊಮ್ಮಗನೊಂದಿಗೆ 10 ನೇ ತರಗತಿ ಪರೀಕ್ಷೆ ಬರೆದು ಪಾಸ್​ ಆದ ಅಜ್ಜಿ

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು CBSE ಅಧಿಕೃತ ವೆಬ್‌ಸೈಟ್ cbse.gov.in ಗೆ ಹೋಗಿ.
  • ನಂತರ ಮುಖಪುಟದಲ್ಲಿ ಲಭ್ಯವಿರುವ ಮರುಮೌಲ್ಯಮಾಪನ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅದರ ನಂತರ ಹೊಸ ಪುಟ ತೆರೆಯುತ್ತದೆ, ಅಲ್ಲಿ ಅಭ್ಯರ್ಥಿಗಳು ತಮ್ಮನ್ನು ನೋಂದಾಯಿಸಿಕೊಳ್ಳಬೇಕು.
  • ಈಗ ಖಾತೆಗೆ ಲಾಗಿನ್ ಮಾಡಿ. ಅದರ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ.
  • ನಂತರ ಸಲ್ಲಿಸು ಕ್ಲಿಕ್ ಮಾಡಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ.
  • ಭವಿಷ್ಯದ ಬಳಕೆಗಾಗಿ ಇದರ ಮುದ್ರಿತ ಪ್ರತಿಯನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ.

ಶಿಕ್ಷಣ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ