AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..

ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಸಿಬಿಎಸ್​ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತಿದೆ.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 03, 2021 | 11:01 AM

Share

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಇಂದು ಘೋಷಣೆಯಾಗಲಿದೆ. ಈ ಬಗ್ಗೆ ಸಿಬಿಎಸ್​ಇ ಎಚ್​ಕ್ಯೂ ಟ್ವೀಟ್ ಮಾಡಿದೆ. ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ನಿನ್ನೆ ಅಂದರೆ ಆಗಸ್ಟ್​ 2ಕ್ಕೆ ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮುಂದೂಡಲ್ಪಟ್ಟಿತ್ತು. ಆದರೆ ಇಂದು ಮಧ್ಯಾಹ್ನ 12 ಗಂಟೆಹೊತ್ತಿಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಪ್ರಕಟವಾಗುವುದು ಪಕ್ಕಾ ಆಗಿದೆ. ಇನ್ನು ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಶುಕ್ರವಾರವೇ ಘೋಷಣೆಯಾಗಿದೆ. ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಅಂಕಗಳನ್ನು ನೀಡಲಾಗುತ್ತಿದೆ. ಹಾಗೊಮ್ಮೆ ರಿಸಲ್ಟ್​ ಬಂದ ಮೇಲೆ ಯಾವುದೇ ವಿದ್ಯಾರ್ಥಿಗೆ ತಮ್ಮ ಅಂಕದಿಂದ ಸಮಾಧಾನ ಆಗದೆ ಇದ್ದರೆ, ಕೊವಿಡ್ 19 ಪರಿಸ್ಥಿತಿ ಸುಧಾರಿಸಿದ ಮೇಲೆ ನಡೆಸಲಿರುವ ಪರೀಕ್ಷೆಗಳನ್ನು ಬರೆಯಲು, ತಮ್ಮ ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು https://cbseresults.nic.in ಅಥವಾ https://cbse.gov.in ಅಥವಾ Digi Locker (ಡಿಜಿಲಾಕರ್​) ಮೂಲಕ ತಮ್ಮ ರಿಸಲ್ಟ್ ವೀಕ್ಷಿಸಬಹುದಾಗಿದೆ. ಹಾಗೇ, ರೋಲ್​ ನಂಬರ್​ ಪಡೆಯಲು https://cbseit.in/cbse/2021/rfinder/landing.aspx ಗೆ ಭೇಟಿಕೊಡಬಹುದು.

CBSE Class X Results to be announced today at 12 Noon.#CBSEResults #CBSE pic.twitter.com/LJU1MUaB4Z

— CBSE HQ (@cbseindia29) August 3, 2021

Published On - 10:53 am, Tue, 3 August 21

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?