AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..

ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಸಿಬಿಎಸ್​ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತಿದೆ.

CBSE Class 10 Result 2021: ಇಂದು ಮಧ್ಯಾಹ್ನ 12ಗಂಟೆಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ..
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Aug 03, 2021 | 11:01 AM

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಇಂದು ಘೋಷಣೆಯಾಗಲಿದೆ. ಈ ಬಗ್ಗೆ ಸಿಬಿಎಸ್​ಇ ಎಚ್​ಕ್ಯೂ ಟ್ವೀಟ್ ಮಾಡಿದೆ. ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ನಿನ್ನೆ ಅಂದರೆ ಆಗಸ್ಟ್​ 2ಕ್ಕೆ ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮುಂದೂಡಲ್ಪಟ್ಟಿತ್ತು. ಆದರೆ ಇಂದು ಮಧ್ಯಾಹ್ನ 12 ಗಂಟೆಹೊತ್ತಿಗೆ ಸಿಬಿಎಸ್​ಇ 10ನೇ ತರಗತಿ ಫಲಿತಾಂಶ (CBSE Class 10 Result )ಪ್ರಕಟವಾಗುವುದು ಪಕ್ಕಾ ಆಗಿದೆ. ಇನ್ನು ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಶುಕ್ರವಾರವೇ ಘೋಷಣೆಯಾಗಿದೆ. ಈ ಬಾರಿ ಕೊವಿಡ್​ 19 (Covid 19) ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಿಲ್ಲ. ಬದಲಾಗಿ ಆಂತರಿಕ ಮೌಲ್ಯಮಾಪನದ ಮೂಲಕ ಅಂಕಗಳನ್ನು ನೀಡಲಾಗುತ್ತಿದೆ. ಹಾಗೊಮ್ಮೆ ರಿಸಲ್ಟ್​ ಬಂದ ಮೇಲೆ ಯಾವುದೇ ವಿದ್ಯಾರ್ಥಿಗೆ ತಮ್ಮ ಅಂಕದಿಂದ ಸಮಾಧಾನ ಆಗದೆ ಇದ್ದರೆ, ಕೊವಿಡ್ 19 ಪರಿಸ್ಥಿತಿ ಸುಧಾರಿಸಿದ ಮೇಲೆ ನಡೆಸಲಿರುವ ಪರೀಕ್ಷೆಗಳನ್ನು ಬರೆಯಲು, ತಮ್ಮ ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು https://cbseresults.nic.in ಅಥವಾ https://cbse.gov.in ಅಥವಾ Digi Locker (ಡಿಜಿಲಾಕರ್​) ಮೂಲಕ ತಮ್ಮ ರಿಸಲ್ಟ್ ವೀಕ್ಷಿಸಬಹುದಾಗಿದೆ. ಹಾಗೇ, ರೋಲ್​ ನಂಬರ್​ ಪಡೆಯಲು https://cbseit.in/cbse/2021/rfinder/landing.aspx ಗೆ ಭೇಟಿಕೊಡಬಹುದು.

CBSE Class X Results to be announced today at 12 Noon.#CBSEResults #CBSE pic.twitter.com/LJU1MUaB4Z

— CBSE HQ (@cbseindia29) August 3, 2021

Published On - 10:53 am, Tue, 3 August 21

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ