AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ

ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 29, 2021 | 3:22 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌ ಆಗಲಿದೆ. AICTE ಆದೇಶದಂತೆ ರಾಜ್ಯದ 12 ಸಂಜೆ ಕಾಲೇಜು ಬಂದ್ ಆಗಲಿದೆ. ಆಲ್ ಇಂಡಿಯಾ ಕೌನ್ಸೆಲಿಂಗ್ ಫಾರ್ ಟೆಕ್ನಿಕಲ್ ಎಜುಕೇಷನ್‌ ಆದೇಶದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಲೇಜುಗಳು ಬಂದ್ ಆಗಲಿದೆ ಎಂದು ಹೇಳಲಾಗಿದೆ. ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ ಮಾಡಲಾಗುತ್ತದೆ. ಮುಂದೆ ಸಂಜೆ ಕಾಲೇಜುಗಳಲ್ಲಿ 5, 6, 7, 8ನೇ ಸೆಮಿಸ್ಟರ್‌ಗೆ ಮಾತ್ರ ಕ್ಲಾಸ್‌ ನಡೆಸಲಾಗುವ ಬಗ್ಗೆ ತಿಳಿಸಲಾಗಿದೆ.

ಸಂಜೆ ಇಂಜಿನಿಯರಿಂಗ್ ಕಾಲೇಜು ಕ್ಲೋಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಡಿಪ್ಲೊಮಾ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾದಂತಾಗಿದೆ. ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ. ರಾಜ್ಯದ 12 ಇಂಜಿನಿಯರಿಂಗ್ ಕಾಲೇಜುಗಳ ಬಂದ್ ಗೆ ಸೂಚನೆ ನೀಡಲಾಗಿದೆ.

ಬಂದ್ ಆಗಲಿರುವ ಸಂಜೆ ಎಂಜಿನಿಯರಿಂಗ್ ಕಾಲೇಜುಗಳ ವಿವರ ಹೀಗಿದೆ: – ಬಿಎಂಎಸ್ ಸಂಜೆ ಎಂಜಿನಿಯರಿಂಗ್ ‌ಕಾಲೇಜು, ಬೆಂಗಳೂರು – ಎಸ್ ಕೆಎಸ್ ಜೆಟಿಐ ಬೆಂಗಳೂರು – ಯುವಿಸಿಇ ಸಂಜೆ ಕಾಲೇಜು, ಬೆಂಗಳೂರು – ಜೈನ್ ಕಾಲೇಜು ಎಂಜಿನಿಯರಿಂಗ್, ಬೆಳಗಾವಿ – ಕೆ.ಎಲ್.ಎಸ್ ಗೋತೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ – ಬಿಎಲ್ ಡಿಇ ಎಎಸ್ ವಿ.ಪಿ ಡಾ.ಪಿ.ಜಿ ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ವಿಜಯಪುರ – ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿ – ಎ.ಶ್ಯಾಮರಾವ್ ಫೌಂಡೇಷನ್, ಶ್ರೀನಿವಾಸ್ ಸ್ಕೂಲ್ ಆಫ್ ಎಂಜಿನಿಯರಿಂಗ್ – ಪಿ.ಎ.ಕಾಲೇಜು ಆಫ್ ಎಂಜಿನಿಯರಿಂಗ್, ಮಂಗಳೂರು – ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ – ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು‌ – ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಮಂಗಳೂರು

ಇದನ್ನೂ ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

ಇದನ್ನೂ ಓದಿ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪಿಠೋಪಕರಣಗಳ ವ್ಯವಸ್ಥೆ ಮಾಡಿ: ಹೆಚ್​ಡಿ ರೇವಣ್ಣ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ