AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕವನ್ನು ಶೇಕಡಾ 7 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಈ ನಿಯಮ ಅನ್ವಯವಾಗುತ್ತದೆ.

ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ
ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ (ಸಾಂದರ್ಭಿಕ ಚಿತ್ರ)Image Credit source: iStock Photo
Vinay Kashappanavar
| Edited By: |

Updated on: Aug 05, 2023 | 7:40 PM

Share

ಬೆಂಗಳೂರು, ಆಗಸ್ಟ್ 5: ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾದ ಇಂಜಿನಿಯರಿಂಗ್ (Engineering)​ ಸೀಟುಗಳ ಶುಲ್ಕ ಶೇಕಡಾ 7 ರಷ್ಟು ಹೆಚ್ಚಳಗೊಳಿಸಲಾಗಿದೆ. ಸದ್ಯ ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ (Deemed University) ಸರ್ಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದೆ.

ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 33 ಸಾವಿರ ರೂಪಾಯಿ ಪ್ರವೇಶ ಶುಲ್ಕ ಇತ್ತು. ಈಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಶುಲ್ಕ 40,000 ರೂಪಾಯಿಗೆ ಏರಿಕೆಯಾಗಿದೆ. ಈ ಹಿಂದೆಯೂ ಶೇಕಡಾ 10 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಸದ್ಯ ಸರ್ಕಾರವು ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸಿದೆ.

ಇದನ್ನೂ ಓದಿ: ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​

ಸದ್ಯ, ಶೇ.7 ರಷ್ಟು ಶುಲ್ಕು ಹೆಚ್ಚಳದಿಂದಾಗಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ 40,000 ರೂ. ಆಗಿದ್ದು, ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಶುಲ್ಕ 68,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ., ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ. ಆಗಿದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ