AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕವನ್ನು ಶೇಕಡಾ 7 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಈ ನಿಯಮ ಅನ್ವಯವಾಗುತ್ತದೆ.

ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ
ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ (ಸಾಂದರ್ಭಿಕ ಚಿತ್ರ)Image Credit source: iStock Photo
Vinay Kashappanavar
| Edited By: Rakesh Nayak Manchi|

Updated on: Aug 05, 2023 | 7:40 PM

Share

ಬೆಂಗಳೂರು, ಆಗಸ್ಟ್ 5: ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾದ ಇಂಜಿನಿಯರಿಂಗ್ (Engineering)​ ಸೀಟುಗಳ ಶುಲ್ಕ ಶೇಕಡಾ 7 ರಷ್ಟು ಹೆಚ್ಚಳಗೊಳಿಸಲಾಗಿದೆ. ಸದ್ಯ ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ರಾಜ್ಯದ ಖಾಸಗಿ ಇಂಜಿನಿಯರಿಂಗ್ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ (Deemed University) ಸರ್ಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದೆ.

ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 33 ಸಾವಿರ ರೂಪಾಯಿ ಪ್ರವೇಶ ಶುಲ್ಕ ಇತ್ತು. ಈಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರವೇಶ ಶುಲ್ಕ 40,000 ರೂಪಾಯಿಗೆ ಏರಿಕೆಯಾಗಿದೆ. ಈ ಹಿಂದೆಯೂ ಶೇಕಡಾ 10 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಸದ್ಯ ಸರ್ಕಾರವು ಸರಾಸರಿ 7 ರಿಂದ 10 ಸಾವಿರ ರೂ.ವರೆಗೆ ಶುಲ್ಕ ಹೆಚ್ಚಿಸಿದೆ.

ಇದನ್ನೂ ಓದಿ: ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​

ಸದ್ಯ, ಶೇ.7 ರಷ್ಟು ಶುಲ್ಕು ಹೆಚ್ಚಳದಿಂದಾಗಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ 40,000 ರೂ. ಆಗಿದ್ದು, ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜು ಶುಲ್ಕ 68,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 69,000 ರೂ., ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 76,000 ರೂ., ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 1.69.00 ಲಕ್ಷ ರೂ. ಆಗಿದೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Kashappanavar
Vinay Kashappanavar
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ