AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ

ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 28, 2022 | 9:16 PM

Share

ಬೆಂಗಳೂರು: ಕೊರೊನಾ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ, 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

ಇದನ್ನೂ ಓದಿ: ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಪರೀಕ್ಷೆಗೆ ತೀವ್ರ ವಿರೋಧ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್