AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ

ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 28, 2022 | 9:16 PM

Share

ಬೆಂಗಳೂರು: ಕೊರೊನಾ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ, 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

ಇದನ್ನೂ ಓದಿ: ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಪರೀಕ್ಷೆಗೆ ತೀವ್ರ ವಿರೋಧ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು