AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ

ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಕೊರೊನಾ ಹಿನ್ನೆಲೆ; ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪೂರ್ಣ ಕ್ಯಾರಿ ಓವರ್- ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 28, 2022 | 9:16 PM

Share

ಬೆಂಗಳೂರು: ಕೊರೊನಾ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ, 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಕೊವಿಡ್ ಸಂಕಷ್ಟ ಹಿನ್ನೆಲೆ 2021-22ನೇ ಸಾಲಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಫುಲ್ ಕ್ಯಾರಿ ಓವರ್ ನೀಡಲು ನಿರ್ಧಾರ ಮಾಡಲಾಗಿದ್ದು ಹಾಲಿ ಚಾಲ್ತಿಯಲ್ಲಿರುವ ಗರಿಷ್ಠ 4 ವಿಷಯಗಳ ಕ್ಯಾರಿ ಓವರ್ ಮಿತಿಯ ಬದಲು ಫುಲ್ ಕ್ಯಾರಿ ಓವರ್ ನೀಡಲು ಉನ್ನತ ‌ಶಿಕ್ಷಣ ಇಲಾಖೆಯಿಂದ‌‌ ನಿರ್ಧರಿಸಿದೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

ಇದನ್ನೂ ಓದಿ: ಡಿಪ್ಲೊಮಾ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಪರೀಕ್ಷೆಗೆ ತೀವ್ರ ವಿರೋಧ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!