AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GATE 2021 Result Date: ಗೇಟ್ ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿವೆ

Bombay IIT GATE Exam Results: ಈ ಬಾರಿಯ ಗೇಟ್ ಪರೀಕ್ಷೆ ಒಟ್ಟು 27 ವಿಷಯಗಳಿಗೆ ನಡೆದಿದ್ದು, ಫೆಬ್ರವರಿ 6,7,13 ಮತ್ತು 14ರಂದು ಪರೀಕ್ಷೆಗಳು ಜರುಗಿದ್ದವು. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

GATE 2021 Result Date: ಗೇಟ್ ಪರೀಕ್ಷೆಯ ಫಲಿತಾಂಶ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿವೆ
ಗೇಟ್ ಪರೀಕ್ಷೆಯ ಫಲಿತಾಂಶ ಮಾರ್ಚ್ 22ರಂದು ಬಿಡುಗಡೆಯಾಗಲಿದೆ.
guruganesh bhat
| Edited By: |

Updated on:Mar 18, 2021 | 6:56 PM

Share

ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (IIT Bombay) 2021ನೇ ಸಾಲಿನ ಗೇಟ್ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 22 ರಂದು ಪ್ರಕಟಿಸುವುದಾಗಿ ತಿಳಿಸಿದೆ. ಗೇಟ್ ಪರೀಕ್ಷೆಯ ಫಲಿತಾಂಶವನ್ನು ಐಐಟಿ ಬಾಂಬೆಯ ಅಧಿಕೃತ ಜಾಲತಾಣ gate.iitb.ac.in ಅಲ್ಲಿ ವೀಕ್ಷಿಸಬಹುದಾಗಿದ್ದು, ಫೆಬ್ರವರಿ 26 ರಂದೇ ಈ ಬಾರಿಯ ಗೇಟ್ ಪರೀಕ್ಷೆಯ ಅಧಿಕೃತ ಉತ್ತರಗಳ ಪ್ರತಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಉತ್ತರ ಪತ್ರಿಕೆಯಲ್ಲಿನ ಉತ್ತರಗಳನ್ನು ಪ್ರಶ್ನಿಸಲು ಮಾರ್ಚ್ 4ರವರೆಗೆ ಕಾಲಾವಕಾಶವನ್ನು ಸಹ ನೀಡಲಾಗಿದೆ. (GATE exam results will be announced soon, check on the official website)

ಫಲಿತಾಂಶ ವೀಕ್ಷಣೆ ಹೇಗೆ? ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಧಿಕೃತ ಜಾಲತಾಣದ ವಿಳಾಸ ಇಂತಿದೆ: gate.iitb.ac.in

  • ಅಧಿಕೃತ ಜಾಲತಾಣದ ಹೋಮ್ ಪೇಜ್​ನಲ್ಲಿ GATE 2021 RESULTS ಮೇಲೆ ಕ್ಲಿಕ್ಕಿಸಿ
  • ನೀವು ಫಲಿತಾಂಶದ ಪುಟಕ್ಕೆ ರಿ ಡೈರೆಕ್ಟ್ ಆಗುತ್ತೀರಿ
  • ನಿಮ್ಮ ಅಪ್ಲಿಕೇಶನ್ ಐಡಿ ಮತ್ತು ಪಾಸ್​ವರ್ಡ್​ನ್ನು ನಮೂದಿಸಿ
  • ಇಷ್ಟು ಮಾಡಿದರೆ ನಿಮಗೆ ನಿಮ್ಮ ಗೆಟ್ ಪರೀಕ್ಷೆಯ ಫಲಿತಾಂಶ ತೆರೆದುಕೊಳ್ಳುತ್ತದೆ.
  • ಭವಿಷ್ಯದ ಉಪಯೋಗಳಿಗಾಗಿ ನಿಮ್ಮ ಫಲಿತಾಂಶದ ಪೇಜ್​ನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ

ನೀವು ನೆನಪಿಡಲೇಬೇಕಾದ ಒಂದು ವಿಷಯವೆಂದರೆ, ಗೇಟ್ ಪರೀಕ್ಷೆಯ ಫಲಿತಾಂಶವು ಮೂರು ವರ್ಷಗಳಿಗೆ ಮಾತ್ರ ಸೀಮಿತವಿರುತ್ತದೆ. ಈ ಬಾರಿಯ ಗೇಟ್ ಪರೀಕ್ಷೆ ಒಟ್ಟು 27 ವಿಷಯಗಳಿಗೆ ನಡೆದಿದ್ದು, ಫೆಬ್ರವರಿ 6,7,13 ಮತ್ತು 14ರಂದು ಪರೀಕ್ಷೆಗಳು ಜರುಗಿದ್ದವು. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Tv9 Digital Live: 10 ಸಾವಿರ ಇ-ಮೇಲ್​ಗೂ ಕಿವಿಗೊಡದ ವಿಟಿಯು; ಒಂದೇ ದಿನದ ಅಂತರದಲ್ಲಿ ಕಠಿಣ ವಿಷಯಗಳ ಪರೀಕ್ಷೆ ನಡೆಸಲು ಸಿದ್ಧತೆ

Tv9 Facebook Live | ನಮ್ಮ ಭವಿಷ್ಯದೊಂದಿಗೆ ಚೆಲ್ಲಾಟ ಬೇಡ; ಎಂಜಿನಿಯರಿಂಗ್​ ಪರೀಕ್ಷೆ ದಿನಾಂಕ ಬದಲಿಸಿ

Published On - 6:42 pm, Thu, 18 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ