AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICAI CA Exam 2021: ಸಿಎ ಪರೀಕ್ಷಾರ್ಥಿಗಳೇ ಗಮನಿಸಿ; ಡಿಸೆಂಬರ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ನೋಂದಾಯಿಸಿಕೊಳ್ಳಿ

ಅಕ್ಟೋಬರ್ 11ರಂದು ಮಧ್ಯಾಹ್ನ 12 ಗಂಟೆಯಿಂದ ಅಕ್ಟೋಬರ್ 12ರ ರಾತ್ರಿ 11:59ರವರೆಗೂ ನೋಂದಣಿ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಶುಲ್ಕ ₹ 600.

ICAI CA Exam 2021: ಸಿಎ ಪರೀಕ್ಷಾರ್ಥಿಗಳೇ ಗಮನಿಸಿ; ಡಿಸೆಂಬರ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ನೋಂದಾಯಿಸಿಕೊಳ್ಳಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 11, 2021 | 12:07 PM

Share

ICAI CA Exam 2021: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಡಿಸೆಂಬರ್ನಲ್ಲಿ ನಡೆಯಲಿರುವ ICAI CA Exam 2021 ರ ಅರ್ಜಿಯ ಪೋರ್ಟಲ್​ನ್ನು ಮತ್ತೊಮ್ಮೆ ತೆರೆದಿದ್ದು ಅಭ್ಯರ್ಥಿಗಳಿಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ICAI ಯ ಅಧಿಕೃತ ಜಾಲತಾಣ icai.org.ನಲ್ಲಿ ಅಭ್ಯರ್ಥಿಗಳು ಫಾರಂ ಫಿಲ್ ಮಾಡಿ ನೋಂದಾಯಿಸಿಕೊಳ್ಳಬಹುದು. ಅಕ್ಟೋಬರ್ 11ರಂದು ಮಧ್ಯಾಹ್ನ 12 ಗಂಟೆಯಿಂದ ಅಕ್ಟೋಬರ್ 12ರ ರಾತ್ರಿ 11:59ರವರೆಗೂ ನೋಂದಣಿ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಶುಲ್ಕ ₹ 600.

ಡಿಸೆಂಬರ್ ಆವೃತ್ತಿಯ ICAI CA Exam 2021ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಇದೇ ಅಂತಿಮ ಅವಕಾಶವಾಗಿದೆ. 1. ಅಧಿಕೃತ ಜಾಲತಾಣವಾದ icai.org.ಗೆ ತೆರಳಿ. https://icaiexam.icai.org/index1.php 2. ಎಕ್ಸಾಮಿನೇಷನ್ ಎಂದು ಬರೆಯಲಾದ ವಿಭಾಗವನ್ನು ಕ್ಲಿಕ್ ಮಾಡಿ 3. ಕ್ಯಾಂಡಿಡೇಟ್ಸ್ ಪೋರ್ಟಲ್​ನಲ್ಲಿ ನಿಮ್ಮ ಐಡಿ ಮತ್ತು ಪಾಸ್ವರ್ಡ್ ನಮೂದಿಸಿ 4. ಅಗತ್ಯ ದಾಖಲಾತಿಗಳನ್ನು ಸಬ್ಮಿಟ್ ಮಾಡಿ ಮತ್ತು ನೋಂದಣಿ ಶುಲ್ಕ ಪಾವತಿಸಿ 5. ಸಬ್ಮಿಟ್ ಮಾಡಿದ ಅರ್ಜಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ

ಡಿಸೆಂಬರ್ 5ರಿಂದ 20ರ ಒಳಗೆ ICAI CA Exam 2021ನ್ನು ನಡೆಸುವುದಾಗಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಈಗಾಗಲೇ ತಿಳಿಸಿದೆ.

ಇದನ್ನೂ ಓದಿ: 

ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ

ಶಿಕ್ಷಕನ ಹಾವ ಭಾವಕ್ಕೆ ಬೆರಗಾದ ವಿದ್ಯಾರ್ಥಿಗಳು; ಪಾಠದ ಮತ್ತಷ್ಟು ವಿಡಿಯೋಗಳು ವೈರಲ್

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ