ICAI CA Results 2023: ಐಸಿಎಐ ಸಿಎ ಮಧ್ಯಂತರ, ಅಂತಿಮ ಪರೀಕ್ಷೆಗಳ ಫಲಿತಾಂಶ ಪ್ರಕಟ

ICAI ಮಧ್ಯಂತರ, ಅಂತಿಮ ಫಲಿತಾಂಶಗಳು 2023: CA ಮೇ ಪರೀಕ್ಷೆಯ ಫಲಿತಾಂಶಗಳನ್ನು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ icai.nic.in ನಲ್ಲಿ ಪರಿಶೀಲಿಸಬಹುದು.

ICAI CA Results 2023: ಐಸಿಎಐ ಸಿಎ ಮಧ್ಯಂತರ, ಅಂತಿಮ ಪರೀಕ್ಷೆಗಳ ಫಲಿತಾಂಶ ಪ್ರಕಟ
ICAI CA ಫಲಿತಾಂಶಗಳು 2023
Follow us
|

Updated on:Jul 05, 2023 | 10:56 AM

ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) 2023ರ CA ಇಂಟರ್ಮೀಡಿಯೇಟ್/ಮಧ್ಯಂತರ ಮತ್ತು CA ಅಂತಿಮ ಫಲಿತಾಂಶ ಇಂದು (ಜುಲೈ 5) ಪ್ರಕಟವಾಗಿದೆ. CA ಮಧ್ಯಂತರ, ಅಂತಿಮ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ICAI ನ ಅಧಿಕೃತ ವೆಬ್‌ಸೈಟ್‌ icai.nic.in ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

“ಪ್ರಮುಖ ಪ್ರಕಟಣೆ-ಮೇ 2023 ರಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ಸ್ ಅಂತಿಮ ಮತ್ತು ಮಧ್ಯಂತರ ಪರೀಕ್ಷೆಯ ಫಲಿತಾಂಶಗಳನ್ನು ಬುಧವಾರ, 5 ನೇ ಜುಲೈ 2023 ರಂದು ಘೋಷಿಸಲಾಗುವುದು ಮತ್ತು ಅದನ್ನು ಅಭ್ಯರ್ಥಿಗಳು icai.nic.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು” ಎಂದು ICAI ಟ್ವಿಟರ್​ನಲ್ಲಿ ಘೋಷಿಸಿದೆ.

ನೇರ ಲಿಂಕ್: ICAI CA ಫಲಿತಾಂಶ ವೆಬ್‌ಸೈಟ್ (ಲಿಂಕ್ ಅನ್ನು ಸಕ್ರಿಯಗೊಳಿಸಬೇಕಿದೆ)

ಸಿಎ ಅಂತಿಮ (ಗುಂಪು 1) ಪರೀಕ್ಷೆಗಳು ಮೇ 2 ರಿಂದ 9 ರವರೆಗೆ ನಡೆದರೆ, ಅಂತಿಮ (ಗುಂಪು 2) ಮೇ 11 ರಿಂದ 17 ರವರೆಗೆ ನಡೆದವು. ಸಿಎ ಇಂಟರ್ಮೀಡಿಯೇಟ್ (ಗುಂಪು 1) ಮೇ 3 ರಿಂದ 10 ರವರೆಗೆ ಮತ್ತು ಇಂಟರ್ (ಗುಂಪು 2) ) ಮೇ 12 ರಿಂದ 18, 2023 ರವರೆಗೆ ನಡೆಯಿತು.

CA ಫೈನಲ್, ಇಂಟರ್ ಮೇ ಫಲಿತಾಂಶ 2023 ಪರಿಶೀಲಿಸುವುದು ಹೇಗೆ?

  • ಹಂತ 1. icai.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಹಂತ 2. ಮುಖಪುಟದಲ್ಲಿ, 2023 ರ CA ಇಂಟರ್ ಅಥವಾ CA ಅಂತಿಮ ಫಲಿತಾಂಶಗಳಿಗಾಗಿ ಸಂಬಂಧಿಸಿದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ
  • ಹಂತ 3. ಹೊಸ ಪುಟ ತೆರೆಯುತ್ತದೆ, ನಿಮ್ಮ ನೋಂದಣಿ ಸಂಖ್ಯೆ ಮತ್ತು ರೋಲ್ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ
  • ಹಂತ 4. ನಿಮ್ಮ ICAI CA ಫಲಿತಾಂಶಗಳು 2023 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
  • ಹಂತ 5. ಭವಿಷ್ಯದ ಉಲ್ಲೇಖಕ್ಕಾಗಿ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ

ಇದನ್ನೂ ಓದಿ: ಕರ್ನಾಟಕದ ಉನ್ನತ ವೈದ್ಯಕೀಯ ಕಾಲೇಜುಗಳ ಪಟ್ಟಿ

ಕಳೆದ ವರ್ಷ, ರಂಜನ್ ಕಾಬ್ರಾ 666 ಅಂಕಗಳೊಂದಿಗೆ (83.25%) CA ಇಂಟರ್ಮೀಡಿಯೇಟ್ ಫಲಿತಾಂಶ 2022 ರಲ್ಲಿ ಅಗ್ರಸ್ಥಾನದಲ್ಲಿದ್ದರು. ಆದರೆ, ಮೀಟ್ ಅನಿಲ್ ಶಾ ಅವರು CA ಅಂತಿಮ ಫಲಿತಾಂಶ 2022 ರಲ್ಲಿ ಮೊದಲ ರ‍್ಯಾಂಕ್ ಗಳಿಸಿದರು. ಅವರು ಒಟ್ಟು 642 ಅಂಕಗಳನ್ನು ಪಡೆಡಿದ್ದರು.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Wed, 5 July 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್