AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ

ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 5:18 PM

Share

ಬೆಂಗಳೂರು: 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ಪಿ.ಯು.ಸಿ (PUC) ವಿದ್ಯಾರ್ಥಿಗಳಿಗೆ ಮೇ 23, 2023ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಪಿಯುಸಿ ದ್ವೀತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 75% ರಷ್ಟು ಹಾಜರಾತಿ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ 12 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: CET 2023: ಸಿಇಟಿ ಅರ್ಜಿ ವಿವರಗಳನ್ನು ಮಾರ್ಪಡಿಸಲು ಕೊನೆಯ ಅವಕಾಶ

ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಸುಮಾರು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳು ತೆರೆಯಲಾಗಿತ್ತು. ಬೋರ್ಡ್ ಮಾರ್ಚ್ 29, 2023 ರವರೆಗೆ ಪರೀಕ್ಷೆಗಳು ನಡೆದಿದ್ದವು.

ಇದನ್ನೂ ಓದಿ: ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಏಪ್ರಿಲ್ 21 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ