AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2022: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಕಳೆದ ವರ್ಷ ಕೊರೊನಾದಿಂದ ಫಲಿತಾಂಶ 1 ತಿಂಗಳು ತಡವಾಗಿತ್ತು. ಪ್ರತಿ ವರ್ಷ ಮಾರ್ಚ್, ಏಪ್ರಿಲ್ನಲ್ಲಿ ಪಿಯು ಪರೀಕ್ಷೆ ನಡೆಯುತ್ತಿತ್ತು. ಆದರೆ ಈ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದೆ. PU ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ.

Karnataka 2nd PUC Result 2022: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Apr 24, 2022 | 6:51 AM

Share

ಬೆಂಗಳೂರು: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ PU ಫಲಿತಾಂಶ ತಡವಾಗಲ್ಲ. ದ್ವಿತೀಯ PU ಪರೀಕ್ಷೆ ಫಲಿತಾಂಶ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗ್ತಿತ್ತು. ಆದ್ರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ.

ಕಳೆದ ವರ್ಷ ಕೊರೊನಾದಿಂದ ಫಲಿತಾಂಶ 1 ತಿಂಗಳು ತಡವಾಗಿತ್ತು. ಪ್ರತಿ ವರ್ಷ ಮಾರ್ಚ್, ಏಪ್ರಿಲ್ನಲ್ಲಿ ಪಿಯು ಪರೀಕ್ಷೆ ನಡೆಯುತ್ತಿತ್ತು. ಆದರೆ ಈ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದೆ. PU ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ. ಮೊದಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮೌಲ್ಯಮಾಪಕರ ನಿಯೋಜನೆ ಮಾಡಲಾಗಿದೆ. ಮೇ 20ರಿಂದ ಜೂನ್ 15ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣಕ್ಕೆ ಹೋಗಲು ವಿದ್ಯಾರ್ಥಿಗಳಿಗೆ ತೊಂದ್ರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತ್ವರಿತಗತಿಯಲ್ಲಿ ರಿಸಲ್ಟ್ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ PU ಮಂಡಳಿ ನಿರ್ದೇಶಕ ಆರ್.ರಾಮಚಂದ್ರನ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ 11,379 ವಿದ್ಯಾರ್ಥಿಗಳು ಗೈರು ದ್ವಿತೀಯ ಪಿಯುಸಿ ಪರೀಕ್ಷೆಗೂ ಸಾವಿರಾರು ವಿದ್ಯಾರ್ಥಿಗಳು ಗೈರಾರಿದ್ದಾರೆ. ಮೊದಲ ದಿನವೇ ಬರೋಬ್ಬರಿ 11 ಸಾವಿರದ 379 ಸ್ಟೂಡೆಂಟ್ಸ್ ಆಬ್ಸೆಂಟ್ ಆಗಿದ್ರು. ಉಳಿದಂತೆ ಬೆಂಗಳೂರಿನಲ್ಲಿ ಯಾವುದೇ ವಿದ್ಯಾರ್ಥಿನಿಯರು ಹಿಜಾಬ್ಗೆ ತಲೆಕೆಡಿಸಿಕೊಂಡಿಲ್ಲ. ಹಿಜಾಬ್ಗಿಂತ ಪರೀಕ್ಷೆಯೇ ಮುಖ್ಯ ಅಂತಾ ಎಕ್ಸಾಂಗೆ ಹಾಜರ್ ಆಗಿದ್ರು. ಈ ಮೂಲಕ ಉಡುಪಿ ಹೊರತುಪಡಿಸಿ ರಾಜ್ಯದೆಲ್ಲೆಡೆ ಸುಗಮವಾಗಿ ಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಹರಿಹರಕ್ಕೆ ಸಿದ್ದರಾಮಯ್ಯ ಬಂದಾಗ ಕಾರ್ಯಕರ್ತರಿಂದ ಭಾವಿ ಮುಖ್ಯಮಂತ್ರಿಗೆ ಜಯವಾಗಲಿ ಘೋಷಣೆ!

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ