AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2022: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಕಳೆದ ವರ್ಷ ಕೊರೊನಾದಿಂದ ಫಲಿತಾಂಶ 1 ತಿಂಗಳು ತಡವಾಗಿತ್ತು. ಪ್ರತಿ ವರ್ಷ ಮಾರ್ಚ್, ಏಪ್ರಿಲ್ನಲ್ಲಿ ಪಿಯು ಪರೀಕ್ಷೆ ನಡೆಯುತ್ತಿತ್ತು. ಆದರೆ ಈ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದೆ. PU ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ.

Karnataka 2nd PUC Result 2022: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Apr 24, 2022 | 6:51 AM

Share

ಬೆಂಗಳೂರು: ಜೂನ್ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ PU ಫಲಿತಾಂಶ ತಡವಾಗಲ್ಲ. ದ್ವಿತೀಯ PU ಪರೀಕ್ಷೆ ಫಲಿತಾಂಶ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗ್ತಿತ್ತು. ಆದ್ರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ.

ಕಳೆದ ವರ್ಷ ಕೊರೊನಾದಿಂದ ಫಲಿತಾಂಶ 1 ತಿಂಗಳು ತಡವಾಗಿತ್ತು. ಪ್ರತಿ ವರ್ಷ ಮಾರ್ಚ್, ಏಪ್ರಿಲ್ನಲ್ಲಿ ಪಿಯು ಪರೀಕ್ಷೆ ನಡೆಯುತ್ತಿತ್ತು. ಆದರೆ ಈ ವರ್ಷ ಏಪ್ರಿಲ್, ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದೆ. PU ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ. ಮೊದಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮೌಲ್ಯಮಾಪಕರ ನಿಯೋಜನೆ ಮಾಡಲಾಗಿದೆ. ಮೇ 20ರಿಂದ ಜೂನ್ 15ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣಕ್ಕೆ ಹೋಗಲು ವಿದ್ಯಾರ್ಥಿಗಳಿಗೆ ತೊಂದ್ರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತ್ವರಿತಗತಿಯಲ್ಲಿ ರಿಸಲ್ಟ್ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ PU ಮಂಡಳಿ ನಿರ್ದೇಶಕ ಆರ್.ರಾಮಚಂದ್ರನ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ 11,379 ವಿದ್ಯಾರ್ಥಿಗಳು ಗೈರು ದ್ವಿತೀಯ ಪಿಯುಸಿ ಪರೀಕ್ಷೆಗೂ ಸಾವಿರಾರು ವಿದ್ಯಾರ್ಥಿಗಳು ಗೈರಾರಿದ್ದಾರೆ. ಮೊದಲ ದಿನವೇ ಬರೋಬ್ಬರಿ 11 ಸಾವಿರದ 379 ಸ್ಟೂಡೆಂಟ್ಸ್ ಆಬ್ಸೆಂಟ್ ಆಗಿದ್ರು. ಉಳಿದಂತೆ ಬೆಂಗಳೂರಿನಲ್ಲಿ ಯಾವುದೇ ವಿದ್ಯಾರ್ಥಿನಿಯರು ಹಿಜಾಬ್ಗೆ ತಲೆಕೆಡಿಸಿಕೊಂಡಿಲ್ಲ. ಹಿಜಾಬ್ಗಿಂತ ಪರೀಕ್ಷೆಯೇ ಮುಖ್ಯ ಅಂತಾ ಎಕ್ಸಾಂಗೆ ಹಾಜರ್ ಆಗಿದ್ರು. ಈ ಮೂಲಕ ಉಡುಪಿ ಹೊರತುಪಡಿಸಿ ರಾಜ್ಯದೆಲ್ಲೆಡೆ ಸುಗಮವಾಗಿ ಪರೀಕ್ಷೆ ನಡೆಯುತ್ತಿದೆ.

ಇದನ್ನೂ ಓದಿ: ಹರಿಹರಕ್ಕೆ ಸಿದ್ದರಾಮಯ್ಯ ಬಂದಾಗ ಕಾರ್ಯಕರ್ತರಿಂದ ಭಾವಿ ಮುಖ್ಯಮಂತ್ರಿಗೆ ಜಯವಾಗಲಿ ಘೋಷಣೆ!

Archana Jois: ‘ಕೆಜಿಎಫ್’ ಸರಣಿಯಲ್ಲಿ ಮಿಂಚಿದ ಅರ್ಚನಾ ಜೋಯಿಸ್; ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್