AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2023: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು (April 21) ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್​ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Karnataka 2nd PUC Result 2023: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಕರ್ನಾಟಕ ದ್ವಿತೀಯ ಪಿಯುಸಿ 2023 ಫಲಿತಾಂಶ
Follow us
ನಯನಾ ಎಸ್​ಪಿ
| Updated By: ರಮೇಶ್ ಬಿ. ಜವಳಗೇರಾ

Updated on:Apr 21, 2023 | 6:28 AM

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, ಇಂದು (ಏಪ್ರಿಲ್ 21) ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಇನ್ನು 11 ಗಂಟೆಗೆ ಆನ್​ಲೈನ್​ನಲ್ಲಿ ಫಲಿತಾಂಶ ದೊರೆಯುತ್ತದೆ.  ಫಲಿತಾಂಶ ಅಧಿಕೃತ ವೆಬ್‌ಸೈಟ್ karresults.nic ನಲ್ಲಿ  ನೋಡಬಹುದಾಗಿ ಹಾಗಾದ್ರೆ, ಆನ್​ಲೈನ್​ನಲ್ಲಿ ಫಲಿತಾಂಶ ನೋಡುವುದೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ಅಧಿಸೂಚನೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಅನುಸರಿ ನೋಡಬಹುದು. ಹಾಗೇ ಸ್ಕೋರ್ ಕಾರ್ಡ್​ ಡೌನ್‌ಲೌಡ್ ಮಾಡಿಕೊಳ್ಳಬಹುದು.

ಕರ್ನಾಟಕ 2 ನೇ ಪಿಯುಸಿ ಫಲಿತಾಂಶ 2023 ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?

  1. ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  2. ಹಂತ 2: ಮುಖಪುಟದಲ್ಲಿ, ಕರ್ನಾಟಕ II PUC ಫಲಿತಾಂಶ 2023 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ಹಂತ 3: ಹೊಸ ವಿಂಡೋ ತೆರೆಯುತ್ತದೆ, ನಿಮ್ಮ ಲಾಗಿನ್ ವಿವರಗಳಾದ ರೆಗ್ ಸಂಖ್ಯೆ ಮತ್ತು ವಿಷಯವನ್ನು ನಮೂದಿಸಿ.
  4. ಹಂತ 4: ನಿಮ್ಮ ಕರ್ನಾಟಕ 2 ನೇ ಪಿಯುಸಿ 2023 ರ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  5. ಹಂತ 5: ಅದನ್ನೇ ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಪಡೆಯಿರಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ನಂತರ ಅಂಕಗಳ ಮರು ಮೌಲ್ಯಮಾಪನ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನಂತರ ಮರುಪರಿಶೀಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಮತ್ತು ಲಿಂಕ್ ಸಕ್ರಿಯವಾದ ನಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಲು ಸೂಚಿಸಲಾಗಿದೆ.

Published On - 6:40 pm, Thu, 20 April 23

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ