AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಹಂತಗಳಲ್ಲಿ ಸೆಪ್ಟೆಂಬರ್​ನಲ್ಲಿಯೇ ಪ್ರಾಥಮಿಕ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ; ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸೂಚಿಸುವುದೇ ಬಾಕಿ

ಈಗಾಗಲೆ ಕೆಲವು ತರಗತಿಗಳಿಗೆ ಶಾಲೆ ಆರಂಭ ಮಾಡಲಾಗಿದ್ದು. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಯಾವುದೇ ಶಾಲೆ ಸೀಲ್ ಡೌನ್ ಮಾಡಲಾಗಿಲ್ಲ.

2 ಹಂತಗಳಲ್ಲಿ ಸೆಪ್ಟೆಂಬರ್​ನಲ್ಲಿಯೇ ಪ್ರಾಥಮಿಕ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ; ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸೂಚಿಸುವುದೇ ಬಾಕಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 29, 2021 | 5:54 PM

Share

ಚಿಕ್ಕಮಗಳೂರು: ಪ್ರಾಥಮಿಕ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮೊದಲು 6ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಿ, ನಂತರ 1-5ನೇ ತರಗತಿ ಅರಂಭಿಸಬೇಕೆಂಬ ಅಭಿಪ್ರಾಯವಿದೆ. ತಜ್ಞರ ಜತೆ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಈಗಾಗಲೆ ಕೆಲವು ತರಗತಿಗಳಿಗೆ ಶಾಲೆ ಆರಂಭ ಮಾಡಲಾಗಿದ್ದು. ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಯಾವುದೇ ಶಾಲೆ ಸೀಲ್ ಡೌನ್ ಮಾಡಲಾಗಿಲ್ಲ. ಹೀಗಾಗಿ ಶಾಲಾರಂಭಕ್ಕೆ ಸಕಲ ಸಿದ್ಧತೆಯಲ್ಲಿ ಶಿಕ್ಷಣ ಇಲಾಖೆ ನಿರತವಾಗಿದೆ ಎಂದು ತಿಳಿದುಬಂದಿದೆ. ನಾಳೆ (ಆಗಸ್ಟ್ 30) ನಡೆಯಲಿರುವ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಹಸಿರು ನಿಶಾನೆ ದೊರೆತಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿಯೇ ಶಾಲೆಗಳ ಬಾಗಿಲು ತೆರೆಯುವ ಎಲ್ಲ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

Afghanistan Natural Resources: ಅಫ್ಘಾನಿಸ್ತಾನದಲ್ಲಿ ಅಗಾಧ ಖನಿಜ ಸಂಪತ್ತು ಲೆಕ್ಕಕ್ಕೆ ಸಿಕ್ಕಲ್ಲ, ಕೈಗೆ ದಕ್ಕಲ್ಲ ಏಕೆ ಗೊತ್ತಾ?

(Karnataka Education Department ready to open primary schools in September by 2 steps sources)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ