AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಹಂತಗಳಲ್ಲಿ ಸೆಪ್ಟೆಂಬರ್​ನಲ್ಲಿಯೇ ಪ್ರಾಥಮಿಕ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ; ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸೂಚಿಸುವುದೇ ಬಾಕಿ

ಈಗಾಗಲೆ ಕೆಲವು ತರಗತಿಗಳಿಗೆ ಶಾಲೆ ಆರಂಭ ಮಾಡಲಾಗಿದ್ದು. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಯಾವುದೇ ಶಾಲೆ ಸೀಲ್ ಡೌನ್ ಮಾಡಲಾಗಿಲ್ಲ.

2 ಹಂತಗಳಲ್ಲಿ ಸೆಪ್ಟೆಂಬರ್​ನಲ್ಲಿಯೇ ಪ್ರಾಥಮಿಕ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ; ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸೂಚಿಸುವುದೇ ಬಾಕಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 29, 2021 | 5:54 PM

Share

ಚಿಕ್ಕಮಗಳೂರು: ಪ್ರಾಥಮಿಕ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮೊದಲು 6ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಿ, ನಂತರ 1-5ನೇ ತರಗತಿ ಅರಂಭಿಸಬೇಕೆಂಬ ಅಭಿಪ್ರಾಯವಿದೆ. ತಜ್ಞರ ಜತೆ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಈಗಾಗಲೆ ಕೆಲವು ತರಗತಿಗಳಿಗೆ ಶಾಲೆ ಆರಂಭ ಮಾಡಲಾಗಿದ್ದು. ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಯಾವುದೇ ಶಾಲೆ ಸೀಲ್ ಡೌನ್ ಮಾಡಲಾಗಿಲ್ಲ. ಹೀಗಾಗಿ ಶಾಲಾರಂಭಕ್ಕೆ ಸಕಲ ಸಿದ್ಧತೆಯಲ್ಲಿ ಶಿಕ್ಷಣ ಇಲಾಖೆ ನಿರತವಾಗಿದೆ ಎಂದು ತಿಳಿದುಬಂದಿದೆ. ನಾಳೆ (ಆಗಸ್ಟ್ 30) ನಡೆಯಲಿರುವ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಹಸಿರು ನಿಶಾನೆ ದೊರೆತಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿಯೇ ಶಾಲೆಗಳ ಬಾಗಿಲು ತೆರೆಯುವ ಎಲ್ಲ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

Afghanistan Natural Resources: ಅಫ್ಘಾನಿಸ್ತಾನದಲ್ಲಿ ಅಗಾಧ ಖನಿಜ ಸಂಪತ್ತು ಲೆಕ್ಕಕ್ಕೆ ಸಿಕ್ಕಲ್ಲ, ಕೈಗೆ ದಕ್ಕಲ್ಲ ಏಕೆ ಗೊತ್ತಾ?

(Karnataka Education Department ready to open primary schools in September by 2 steps sources)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ