AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka School Reopen: ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್

ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

TV9 Web
| Updated By: guruganesh bhat|

Updated on:Sep 29, 2021 | 2:24 PM

Share

ಬೆಂಗಳೂರು: ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ತಮಿಳುನಾಡು: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನ 1ರಿಂದ ಶಾಲೆ ಆರಂಭ ತಮಿಳುನಾಡಿನಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಪಾಠ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ವರ್ಷದ ನಂತರ (19 ತಿಂಗಳು) ಅಂದರೆ ನವೆಂಬರ್ 1ರಿಂದ ಶಾಲೆಗಳು ಆರಂಭವಾಗಲಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಸೆ.1ರಿಂದಲೇ ಭೌತಿಕ ತರಗತಿಗಳು ನಡೆಯುತ್ತಿವೆ.

ದೀರ್ಘಾವಧಿಗೆ ಶಾಲೆಗಳು ನಡೆಯದ ಕಾರಣ ಕಲಿಕೆಯಲ್ಲಿ ಸಾಕಷ್ಟವಾಗಿದೆ ಎಂದು ವೈದ್ಯಕೀಯ ಪರಿಣಿತರು, ಪೋಷಕರು ಮತ್ತು ಶಿಕ್ಷಣ ತಜ್ಞರು ಅಭಿಪ್ರಾಯಟ್ಟಿದ್ದರು. ಅವರ ದೃಷ್ಟಿಕೋನವನ್ನು ಗಮನದಲ್ಲಿರಿಸಿಕೊಂಡು 1ರಿಂದ 8ನೇ ತರಗತಿವರೆಗಿನ ಎಲ್ಲ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನವೆಂಬರ್ 1ರಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಶಾಲೆಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

Jaggesh: ಜಗ್ಗೇಶ್ ಪುತ್ರ ಗುರುರಾಜ್ ಹೇಳಲಿದ್ದಾರೆ ತಂದೆಗೆ ಆಕ್ಷನ್ ಕಟ್; ನವರಸ ನಾಯಕ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

Puneeth Rajkumar: ದಾಖಲೆಯ ಮೊತ್ತಕ್ಕೆ ಮಾರಾಟವಾದ ‘ಜೇಮ್ಸ್’ ಚಿತ್ರದ ಟಿವಿ ರೈಟ್ಸ್; ಇಲ್ಲಿದೆ ಸಂಪೂರ್ಣ ಮಾಹಿತಿ

Published On - 2:16 pm, Wed, 29 September 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ