AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ

ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ.

ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ
ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ
TV9 Web
| Updated By: ಸಾಧು ಶ್ರೀನಾಥ್​|

Updated on: Sep 30, 2022 | 2:57 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯ ಮಹಾ ಬ್ಯಾನ್ ಬಳಿಕ ಇದೀಗ ಕರ್ನಾಟಕ ಸರ್ಕಾರವು (karnataka government) ರಾಜ್ಯದಲ್ಲಿರುವ 960 ಮದರಸಾಗಳ ಚಟುವಟಿಕೆ (Madrasa center) ಮೇಲೆ ಕಣ್ಣು ನೆಟ್ಟಿದೆ. ರಾಜ್ಯದಲ್ಲಿರುವ 960 ಮದರಸಾಗಳ ಚಟುವಟಿಕೆ ಕುರಿತು ಅಧ್ಯಯನ ವರದಿ ಸಲ್ಲಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ಸರ್ಕಾರ ಸೂಚಿಸಿದೆ. ಮದರಸಾ ಸಹ ಬ್ಯಾನ್ ಮಾಡುಬೇಕು ಎಂಬ ಒತ್ತಾಯದ ಬೆನ್ನಲ್ಲೇ ಅಧ್ಯಯನಕ್ಕೆ ಶಿಕ್ಷಣ ಇಲಾಖೆ (education) ಪ್ರಕ್ರಿಯೆಗೆ ಮುಂದಾಗಿದೆ.

ಉತ್ತರ ಪ್ರದೇಶ ಮಾದರಿ ಜಾರಿಯಾದ್ರೆ ಏನಾಗುತ್ತೆ…? ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಸಮಿತಿಯು ಮದರಸಾಗಳ ಕಂಪ್ಲೀಟ್ ಚಟುವಟಿಕೆ ಕುರಿತು ವರದಿ ನೀಡಲಿದೆ. ವರದಿ ಬಳಿಕ ಮದರಸಾಗಳ ಬ್ಯಾನ್ ಮಾಡಬೇಕಾ ಅಥವಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡಿಸಬೇಕಾ ಅಂತಾ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಮದರಸಾಗಳ ವಿರುದ್ಧ ಕ್ರಮ ಜಾರಿಯಾಗುವ ಸಾಧ್ಯತೆಯಿದೆ.

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ