AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ

ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ.

ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ
ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ: ಅಲರ್ಟ್ ಆದ ರಾಜ್ಯ ಸರ್ಕಾರ, ವರದಿ ನೀಡಲು ಸಮಿತಿ ರಚನೆ
TV9 Web
| Edited By: |

Updated on: Sep 30, 2022 | 2:57 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯ ಮಹಾ ಬ್ಯಾನ್ ಬಳಿಕ ಇದೀಗ ಕರ್ನಾಟಕ ಸರ್ಕಾರವು (karnataka government) ರಾಜ್ಯದಲ್ಲಿರುವ 960 ಮದರಸಾಗಳ ಚಟುವಟಿಕೆ (Madrasa center) ಮೇಲೆ ಕಣ್ಣು ನೆಟ್ಟಿದೆ. ರಾಜ್ಯದಲ್ಲಿರುವ 960 ಮದರಸಾಗಳ ಚಟುವಟಿಕೆ ಕುರಿತು ಅಧ್ಯಯನ ವರದಿ ಸಲ್ಲಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ಸರ್ಕಾರ ಸೂಚಿಸಿದೆ. ಮದರಸಾ ಸಹ ಬ್ಯಾನ್ ಮಾಡುಬೇಕು ಎಂಬ ಒತ್ತಾಯದ ಬೆನ್ನಲ್ಲೇ ಅಧ್ಯಯನಕ್ಕೆ ಶಿಕ್ಷಣ ಇಲಾಖೆ (education) ಪ್ರಕ್ರಿಯೆಗೆ ಮುಂದಾಗಿದೆ.

ಉತ್ತರ ಪ್ರದೇಶ ಮಾದರಿ ಜಾರಿಯಾದ್ರೆ ಏನಾಗುತ್ತೆ…? ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಸಮಿತಿಯು ಮದರಸಾಗಳ ಕಂಪ್ಲೀಟ್ ಚಟುವಟಿಕೆ ಕುರಿತು ವರದಿ ನೀಡಲಿದೆ. ವರದಿ ಬಳಿಕ ಮದರಸಾಗಳ ಬ್ಯಾನ್ ಮಾಡಬೇಕಾ ಅಥವಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡಿಸಬೇಕಾ ಅಂತಾ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಮದರಸಾಗಳ ವಿರುದ್ಧ ಕ್ರಮ ಜಾರಿಯಾಗುವ ಸಾಧ್ಯತೆಯಿದೆ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್