Sign In

By signing in or creating an account, you agree with Associated Broadcasting Company's Terms & Conditions and Privacy Policy.

RTE ಶುಲ್ಕ ಮರುಪಾವತಿ ಮಾಡದ ಸರ್ಕಾರ; ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಪ್ರವೇಶ ನಿಲ್ಲಿಸಲು ಚಿಂತನೆ

Right to Education: 022-23ನೇ ಶೈಕ್ಷಣಿಕ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಆರ್​ ಟಿಇ (RTE) ಮಕ್ಕಳ ಪ್ರವೇಶ ಪಡೆಯದಿರಲು ನಿರ್ಧಾರ ಮಾಡಲಾಗಿದೆ. ಆರ್​ ಟಿಇ ಪ್ರವೇಶ ಸ್ಥಗೊತಗೊಳಿಸದೆ, ಮುಂದಿವರಿಸಬೇಕು ಎಂತಾದರೆ ಕೂಡಲೇ RTE ಹಣ ಬಿಡುಗಡೆ ಮಾಡುವಂತೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯ ಮಾಡಿದೆ.

RTE ಶುಲ್ಕ ಮರುಪಾವತಿ ಮಾಡದ ಸರ್ಕಾರ; ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಪ್ರವೇಶ ನಿಲ್ಲಿಸಲು ಚಿಂತನೆ
RTE ಶುಲ್ಕ ಮರುಪಾವತಿ ಮಾಡದ ಸರ್ಕಾರ; ಖಾಸಗಿ ಶಾಲೆಗಳಲ್ಲಿ RTE ಪ್ರವೇಶ ನಿಲ್ಲಿಸಲು ಚಿಂತನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 19, 2022 | 4:33 PM

ಬೆಂಗಳೂರು: ವಾರ್ಷಿಕ ಮಾನ್ಯತೆ ನವೀಕರಣ ನೆಪವೊಡ್ಡಿ RTE ಶುಲ್ಕ ಮರುಪಾವತಿಗೆ ತಡೆಯೊಡ್ಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಒಕ್ಕೂಟವು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಗೆ ಪತ್ರ ಬರೆದಿದ್ದು, ಖಾಸಗಿ ಶಾಲೆಗಳಲ್ಲಿ RTE ಪ್ರವೇಶ (school admissions through RTE) ನಿಲ್ಲಿಸಲು ಚಿಂತನೆ ನಡೆದಿದೆ ಎಂದು ಎಚ್ಚರಿಸಿದೆ (Karnataka Government).

2022-23ನೇ ಶೈಕ್ಷಣಿಕ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಆರ್​ ಟಿಇ (Right to Education -RTE) ಮಕ್ಕಳ ಪ್ರವೇಶ ಪಡೆಯದಿರಲು ನಿರ್ಧಾರ ಮಾಡಲಾಗಿದೆ. ಆರ್​ ಟಿಇ ಪ್ರವೇಶ ಸ್ಥಗೊತಗೊಳಿಸದೆ, ಮುಂದಿವರಿಸಬೇಕು ಎಂತಾದರೆ ಕೂಡಲೇ RTE ಹಣ ಬಿಡುಗಡೆ ಮಾಡುವಂತೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯ ಮಾಡಿದೆ. ಇಲ್ಲವಾದ್ರೆ ರಾಜ್ಯದ 11 ಸಾವಿರ ಖಾಸಗಿ ಶಾಲೆಗಳಲ್ಲಿ RTE ಸ್ಥಗಿತಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಪತ್ರದಲ್ಲಿ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಸಿದ್ದಾರೆ.

ಇನ್ಮುಂದೆ ಹೋಟೆಲುಗಳಲ್ಲಿ ರಾತ್ರಿ ಹೊತ್ತು ಸಹ ಸಿಗಲಿದೆ ಊಟ-ತಿಂಡಿ: ರಾಜ್ಯ ಸರ್ಕಾರ ಹೊಸ ಆದೇಶ ಬೆಂಗಳೂರು: ಒಂದು ಕಡೆ ಬೆಲೆ ಏರಿಕೆ ಬಿಸಿಗೆ ಥಂಡಾ ಹೊಡೆದಿರುವ ಹೋಟೆಲುಗಳಿಗೆ ರಾಜ್ಯ ಸರ್ಕಾರ ಆಶಾದಾಯಕ ಸುದ್ದಿ ನೀಡಿದೆ. ಹೆಚ್ಚು ಸಮಯ ವ್ಯಾಪಾರ ನಡೆಸುವುದಕ್ಕೆ ಅನುಕೂಲವಾಗಲು ಇನ್ನು ಮುಂದೆ ಇಡೀ ದಿನ- ಇಡೀರಾತ್ರಿ (24/7) ಹೋಟೆಲ್ ಗಳು ಓಪನ್ ಆಗಿರಲಿವೆ. ಅಂದರೆ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಸಹ ಊಟ-ತಿಂಡಿ ಸಿಗಲಿದೆ (night hotels). ಈ ಸಂಬಂಧ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ (Bangalore hotels). ಇದೇ ಮೊದಲ ಬಾರಿಗೆ 24/7 ಹೋಟೆಲ್ ತೆರೆಯಲು ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರ ಅನುಕೂಲಕ್ಕಾಗಿ ಈ ವ್ಯವಸ್ಥೆ ಅನುಕೂಲವಾಗಲಿದೆ. ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಇದೀಗ ಪೊಲೀಸ್ ಇಲಾಖೆಯ ಅನುಮತಿಗಾಗಿ ಕಾಯುತ್ತಿದೆ.

Also Read: ನೆಹರೂ ಅಯೋಗ್ಯ: RSS ಇರೋದಕ್ಕೆ ಈ ದೇಶ ಉಳಿದಿದೆ, ಹಿಂದೂಗಳು ಸುರಕ್ಷಿತವಾಗಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್

ಇದನ್ನೂ ಓದಿ: ಶಿಕ್ಷಕರಾಗಿ ಹದಿನೈದು ವರ್ಷಗಳಾದರೂ ವರ್ಗಾವಣೆ ಇಲ್ಲ: ಸ್ವಂತ ಊರಿಗೆ ವರ್ಗಾವಣೆ ಮಾಡಿ, ಇಲ್ಲ ವಿಷ ಕೊಡಿ; ಸರ್ಕಾರಿ ಪ್ರೈಮರಿ ಶಿಕ್ಷಕರಿಂದ ಪ್ರತಿಭಟನೆ

Published On - 4:03 pm, Tue, 19 April 22

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್