AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್! 10 ಸಾವಿರ ಶುಲ್ಕ ಹೆಚ್ಚಳ

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು.

ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್! 10 ಸಾವಿರ ಶುಲ್ಕ ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 02, 2021 | 11:52 AM

Share

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ (Fee) ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಿಢೀರ್ 10 ಸಾವಿರ ರೂಪಾಯಿ ಹೆಚ್ಚಿಸಿದೆ. ಸದ್ಯ ಖಾಸಗಿ ಇಂಜಿನಿಯರ್ ಕಾಲೇಜು ಶುಲ್ಕ ಹೆಚ್ಚಳ ಮಾಡಿಲ್ಲ. ಕಾಲೇಜುಗಳು ಶೇ.30ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಿಸಲ್ಲ ಅಂತ ಸರ್ಕಾರ ಸ್ಪಷ್ಟಪಡಿಸಿತ್ತು. ಆದರೆ ಈಗ ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಿಸಿದೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ಈಗ 33,810 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ.

ಪ್ರಸ್ತುತ ಯಾವ ಯಾವ ಕೋಟಾದ ವಿದ್ಯಾರ್ಥಿಗಳಿಗೆ ಶುಲ್ಕ ಎಷ್ಟಿದೆ? * ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 33,810 ರೂ. * ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 43,810 ರೂ. * ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 83,526 ರೂ. * ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 90,060 ರೂ. * ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 90,293 ರೂ.

4 ವರ್ಷಗಳ ಬಳಿಕ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳವಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಶುಲ್ಕ ಹೆಚ್ಚಿಸಿದೆ.

ಇದನ್ನೂ ಓದಿ

ನಡು ಬೀದಿಯಲ್ಲೇ ಮಹಿಳೆ ಹಿಡಿದು ಕೊರೊನಾ ವ್ಯಾಕ್ಸಿನ್​ ಹಾಕಿಸಿದ ಕುಟುಂಬಸ್ಥರು, ವಿಡಿಯೋ ವೈರಲ್

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ