AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PGCET Counseling 2021: ಪಿಜಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

PGCET: ಅರ್ಹ ವಿದ್ಯಾರ್ಥಿಗಳ ಆಪ್ಶನ್ ಎಂಟ್ರಿ ಜನವರಿ 21 ರಿಂದ ಜನವರಿ 23 ರ ವರೆಗೆ ನಡೆಯಲಿದೆ. ಆಪ್ಶನ್ ಎಂಟ್ರಿಯ ಲಿಂಕ್ ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ತೆರೆದುಕೊಳ್ಳಲಿದೆ. ಹಾಗೂ ಜನವರಿ 23 ರಂದು ಬೆಳಗ್ಗೆ 11 ಗಂಟೆಗೆ ಮುಚ್ಚಲಿದೆ.

Karnataka PGCET Counseling 2021: ಪಿಜಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jan 20, 2022 | 10:55 AM

ಕರ್ನಾಟಕ ಪರೀಕ್ಷಾ ಮಂಡಳಿ (Karnataka Examinations Authority, KEA) ಕರ್ನಾಟಕ ಪಿಜಿಸಿಇಟಿ ಕೌನ್ಸೆಲಿಂಗ್ 2021 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ (Karnataka PGCET Counseling 2021 Round 1) ಬಿಡುಗಡೆಗೊಳಿಸಿದೆ. ರಿಜಿಸ್ಟರ್ ಮಾಡಿಕೊಂಡಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್​ಸೈಟ್ cetonline.karnataka.gov.in ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳ ಆಪ್ಶನ್ ಎಂಟ್ರಿ ಜನವರಿ 21 ರಿಂದ ಜನವರಿ 23 ರ ವರೆಗೆ ನಡೆಯಲಿದೆ. ಆಪ್ಶನ್ ಎಂಟ್ರಿಯ ಲಿಂಕ್ ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ತೆರೆದುಕೊಳ್ಳಲಿದೆ. ಹಾಗೂ ಜನವರಿ 23 ರಂದು ಬೆಳಗ್ಗೆ 11 ಗಂಟೆಗೆ ಮುಚ್ಚಲಿದೆ. ಅಭ್ಯರ್ಥಿಗಳ ಫಲಿತಾಂಶ ಪರಿಶೀಲಿಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು:

Karnataka PGCET Counseling 2021: ಮೊದಲ ಸುತ್ತಿನ ಸೀಟ್ ಅಲಾಟ್​ಮೆಂಟ್ ಫಲಿತಾಂಶ ನೋಡುವುದು ಹೇಗೆ?

  • ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ – kea.kar.nic.in
  • ಅಲ್ಲಿ ಲಭ್ಯವಿರುವ Karnataka PGCET Counseling 2021 Round 1 allotment result ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಲಾಗಿನ್ ವಿವರಗಳನ್ನು ಸಲ್ಲಿಸಿ ಸಬ್​ಮಿಟ್ ಆಯ್ಕೆ ಕ್ಲಿಕ್ ಮಾಡಿ
  • ನಿಮ್ಮ ಫಲಿತಾಂಶವು ಪ್ರದರ್ಶಿತಗೊಳ್ಳುತ್ತದೆ
  • ಫಲಿತಾಂಶ ಪರಿಶೀಲಿಸಿ ಆ ಪುಟವನ್ನು ಡೌನ್​ಲೋಡ್ ಮಾಡಿಕೊಳ್ಳಿ
  • ಮುಂದಿನ ಹಂತಗಳಿಗಾಗಿ ಫಲಿತಾಂಶದ ಹಾರ್ಡ್ ಕಾಪಿ ಇಟ್ಟುಕೊಳ್ಳಿರಿ

ಪಿಜಿಸಿಇಟಿ ಫಲಿತಾಂಶ ಹಾಗೂ ಸೀಟು ಹಂಚಿಕೆಯನ್ನು ಪಿಜಿಸಿಇಟಿ ರ್ಯಾಂಕ್ ಆಧರಿಸಿ ನೀಡಲಾಗಿದೆ. ಹಾಗೂ ಆನ್​ಲೈನ್ Karnataka PGCET round 1 counselling application ನಲ್ಲಿ ನೀಡಿರುವ ಆಯ್ಕೆಯ ಅನ್ವಯಿಸಿಯೂ ಸೀಟು ಹಂಚಿಕೆ ಆಗಿದೆ. ಮತ್ತು ನಿಗದಿತ ಶಿಕ್ಷಣ ಸಂಸ್ತೆಗಳ ಸೀಟು ಲಭ್ಯತೆ ಹಾಗೂ ಕೋರ್ಸ್ ಅವಕಾಶ ಆಧರಿಸಿ ಸೀಟ್ ಲಭಿಸಲಿದೆ.

ಇದನ್ನೂ ಓದಿ: ನೀಟ್​ ಪಿಜಿ ಮತ್ತು ಯುಜಿ ಕೌನ್ಸೆಲಿಂಗ್ ಅಧಿಸೂಚನೆಗೆ ಅನುಗುಣವಾಗಿ ನಡೆಯಲಿದೆ: ಸುಪ್ರೀಂಕೋರ್ಟ್

ಇದನ್ನೂ ಓದಿ: ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ

Published On - 10:51 am, Thu, 20 January 22

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!