AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Exams 2021: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30 ಒಳಗೆ ಮಾಹಿತಿ ಪಡೆಯಬಹುದು ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಲಿಕ ವೇಳಾಪಟ್ಟಿ ಪ್ರಕಟವಾಗಿದೆ. ದಿನಾಂಕ 19/08/2021 ರಿಂದ 03/09/2021 ರ ವರೆಗೆ ಪರೀಕ್ಷೆ ನಡೆಯಲಿದೆ.

Karnataka PUC Exams 2021: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 20, 2021 | 5:29 PM

Share

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್​ 19 ರಿಂದ ಸಪ್ಟೆಂಬರ್​ 3ರ ವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಪರೀಕ್ಷೆ ತಿರಸ್ಕರಿಸಿದ ವಿದ್ಯಾರ್ಥಿಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30ರ ಒಳಗೆ ಮಾಹಿತಿ ಪರೀಕ್ಷಾ ಅರ್ಜಿಗಳನ್ನು ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಜುಲೈ 31ರ ಒಳಗೆ ಪರೀಕ್ಷಾ ಅರ್ಜಿಗಳನ್ನು ಸಲ್ಲಿಸಬೇಕು. ಕೇಂದ್ರ ಕಚೇರಿಗೆ ತಲುಪಿಸಲು ಆಗಸ್ಟ್ 2 ಕೊನೆಯ ದಿನ ಎಂದು ತಿಳಿಸಲಾಗಿದೆ.

ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಜುಲೈ 30 ಒಳಗೆ ಮಾಹಿತಿ ಪಡೆಯಬಹುದು ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಲಿಕ ವೇಳಾಪಟ್ಟಿ ಪ್ರಕಟವಾಗಿದೆ. ದಿನಾಂಕ 19/08/2021 ರಿಂದ 03/09/2021 ರ ವರೆಗೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ.  SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಪ್ರತಿಭೆಗೆ ಅನುಗುಣವಾಗಿ ಫಲಿತಾಂಶ ನೀಡಲಾಗಿದೆ. ಪ್ರಾಮಾಣಿಕ ಫಲಿತಾಂಶಕ್ಕೆ ಮುಂದಾಗಿದ್ದೇವೆ. ಫಲಿತಾಂಶವನ್ನು ಮೊಬೈಲ್​ಗೆ ಕೂಡ ಕಳಿಸಲಾಗುತ್ತೆ. ಫಲಿತಾಂಶಕ್ಕೆ ಒಪ್ಪಿಗೆ ಇಲ್ಲ ಅಂದ್ರೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka 2nd PUC Result 2021: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

Karnataka 2nd PUC Result 2021: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಸುರೇಶ್ ಕುಮಾರ್

Published On - 5:27 pm, Tue, 20 July 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು