AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ.

PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 12, 2021 | 9:43 PM

Share

ಬೆಂಗಳೂರು: ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ. ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ. ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದರು. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದ್ದರು. ಇದೀಗ ಎಲ್​ಕೆಜಿ, ಯುಕೆಜಿ ಸಹಿತ ಎಲ್ಲಾ ಶಾಲಾ ತರಗತಿಗಳು ಕೂಡ ಆರಂಭವಾಗಿದೆ. ಕೊರೊನಾ ಸಂಬಂಧಿಸಿ ಇದ್ದ ನೈಟ್ ಕರ್ಫ್ಯೂ ಕೂಡ ಸಂಪೂರ್ಣವಾಗಿ ಹಿಂಪಡೆಯಲಾಗಿದೆ.

ಕೊರೊನಾ ಎರಡನೇ ಅಲೆ ಬಳಿಕ ಜನಜೀವನ ಸಮತೋಲನಕ್ಕೆ ಬರುತ್ತಿದೆ. ಆನ್​ಲೈನ್ ವಿಧಾನದಲ್ಲೇ ಸಾಗಿದ್ದ ಶಿಕ್ಷಣ ಮತ್ತೆ ಆಫ್​ಲೈನ್ ಮೂಲಕ ಸಾಗುತ್ತಿದೆ. ಶಾಲೆ, ಕಾಲೇಜು ತರಗತಿಗಳು ಮತ್ತೆ ತುಂಬಿಕೊಂಡಿವೆ. ಈ ನಡುವೆ ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಶುಕ್ರವಾರ ಪ್ರಕಟವಾಗಿದೆ. ಪರೀಕ್ಷೆ ದಿನಾಂಕವನ್ನು ಹೇಳಲಾಗಿದೆ.

ಇದನ್ನೂ ಓದಿ: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರ; ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ ಎಂದು ಪ್ರಶ್ನಿಸಿದ ಹೈಕೋರ್ಟ್

ಇದನ್ನೂ ಓದಿ: National Education Day 2021: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು

Published On - 9:29 pm, Fri, 12 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!