AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ.

PU Midterm Exams: ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 12, 2021 | 9:43 PM

Share

ಬೆಂಗಳೂರು: ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ. ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು (ನವೆಂಬರ್ 12) ವೇಳಾಪಟ್ಟಿ ಪ್ರಕಟಿಸಿದೆ. ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದರು. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದ್ದರು. ಇದೀಗ ಎಲ್​ಕೆಜಿ, ಯುಕೆಜಿ ಸಹಿತ ಎಲ್ಲಾ ಶಾಲಾ ತರಗತಿಗಳು ಕೂಡ ಆರಂಭವಾಗಿದೆ. ಕೊರೊನಾ ಸಂಬಂಧಿಸಿ ಇದ್ದ ನೈಟ್ ಕರ್ಫ್ಯೂ ಕೂಡ ಸಂಪೂರ್ಣವಾಗಿ ಹಿಂಪಡೆಯಲಾಗಿದೆ.

ಕೊರೊನಾ ಎರಡನೇ ಅಲೆ ಬಳಿಕ ಜನಜೀವನ ಸಮತೋಲನಕ್ಕೆ ಬರುತ್ತಿದೆ. ಆನ್​ಲೈನ್ ವಿಧಾನದಲ್ಲೇ ಸಾಗಿದ್ದ ಶಿಕ್ಷಣ ಮತ್ತೆ ಆಫ್​ಲೈನ್ ಮೂಲಕ ಸಾಗುತ್ತಿದೆ. ಶಾಲೆ, ಕಾಲೇಜು ತರಗತಿಗಳು ಮತ್ತೆ ತುಂಬಿಕೊಂಡಿವೆ. ಈ ನಡುವೆ ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಶುಕ್ರವಾರ ಪ್ರಕಟವಾಗಿದೆ. ಪರೀಕ್ಷೆ ದಿನಾಂಕವನ್ನು ಹೇಳಲಾಗಿದೆ.

ಇದನ್ನೂ ಓದಿ: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರ; ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ ಎಂದು ಪ್ರಶ್ನಿಸಿದ ಹೈಕೋರ್ಟ್

ಇದನ್ನೂ ಓದಿ: National Education Day 2021: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು

Published On - 9:29 pm, Fri, 12 November 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ