AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ

Karnataka second puc exam 3 Result Declared: ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ ಪ್ರಕಟವಾಗಿದೆ. ಇಂದು (ಜುಲೈ 16) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಸಿದ್ದು, ಈ ಪರೀಕ್ಷೆಯಲ್ಲೂ ಸಹ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Jul 16, 2024 | 3:38 PM

Share

ಬೆಂಗಳೂರು, (ಜುಲೈ 16): ಇದೇ ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇಂದು(ಜುಲೈ 16) ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕದಾದ್ಯಂತ ಇದೇ ಜೂನ್ 25ರಿಂದ ಜುಲೈ5 ರವರೆಗೆ ದ್ವಿತೀಯ ಪಿಯುಸಿ-3 ಪರೀಕ್ಷೆ ನಡೆಸಲಾಗಿತ್ತು. 76,005 ವಿದ್ಯಾರ್ಥಿಗಳಿಂದ ಪರೀಕ್ಷೆ ನೋಂದಣಿ ಮಾಡಿಕೊಂಡಿದ್ದರು. ಆದ್ರೆ, 75466 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 17,911 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಇಂದು (ಜುಲೈ 16) ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ ಮೂಲಕ ಪ್ರಕಟಿಸಲಾಗಿದ್ದು, ನಾಳೆ(ಜುಲೈ 7) ಆಯಾ ಕಾಲೇಜುಗಳಲ್ಲೂ ಫಲಿತಾಂಶವನ್ನು ನೋಟಿಸ್ ಬೋರ್ಡ್​​ಗೆ ಹಾಕಲಾಗುತ್ತ. ಇನ್ನು ಇಂದೇ ಆನ್​ಲೈನ್​ನಲ್ಲಿ ಫಲಿತಾಂಶ ನೋಡಬೇಕು ಎಂದರೆ ಈ ಕೆಳಗೆ ನೀಡಿರುವ ಮಹಿತಿಯನ್ನು ಅನುಸರಿಸಿ.

ಫಲಿತಾಂಶ ನೋಡುವುದು ಹೇಗೆ?

  • kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • https://www.karresults.nic.in ಅನ್ನು ಕ್ಲಿಕ್‌ ಮಾಡಿ.
  • ಹೋಮ್‌ ಪೇಜ್‌ನಲ್ಲಿ ಪಿಯುಸಿ ಪೂರಕ ಫಲಿತಾಂಶದ ಲಿಂಕ್‌ ಕ್ಲಿಕ್‌ ಮಾಡಿ
  • ಸ್ಕ್ರೀನ್‌ನಲ್ಲಿ ಹೊಸ ಪುಟ ಕಾಣಿಸುತ್ತದೆ
  • ನಿಮ್ಮ ರೋಲ್‌ ನಂಬರ್‌, ಜನ್ಮ ದಿನಾಂಕ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿಯನ್ನು ನಮೂದಿಸಿ
  • ಸ್ಕ್ರೀನ್‌ ಮೇಲೆ ನಿಮ್ಮ ಫಲಿತಾಂಶ ಕಾಣುತ್ತದೆ
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಅಥವಾ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:39 pm, Tue, 16 July 24

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ