AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ

ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 17, 2023 | 3:18 PM

Share

ಬೆಂಗಳೂರು: ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ (SSLC Exam) ಮಾದರಿ ಉತ್ತರಗಳನ್ನು (Key Answers) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಏ.17) ಪ್ರಕಟಿಸಿದೆ. ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ನಲ್ಲಿ ಪರಿಶೀಲಿಸಿ ಹಾಗೇ ವಿದ್ಯಾರ್ಥಿಗಳು ಆನ್​​ಲೈನ್​ನಲ್ಲಿ ಮಾತ್ರ ಆಕ್ಷೇಪ ಸಲ್ಲಿಸಬಹುದಾಗಿದೆ.

ಮಾದರಿ ಉತ್ತರಗಳನ್ನು ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ

ಹಂತ 1: ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ಭೇಟಿ ನೀಡಿ

ಹಂತ 2: ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಎಂದು ಕಾಣ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಿ

ಹಂತ 3: ಎಸ್​ಎಸ್​ಎಲ್​ಸಿ 2023 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್​​ ಮಾಡಿ.

ಹಂತ 4: ಆಗ ಕರ್ನಾಟಕ ಎಸ್​ಎಸ್​ಎಲ್​ಸಿ ಮಾದರಿ ಉತ್ತರ 2023 ಪುಟ ತೆರೆಯುತ್ತದೆ.

ಹಂತ 5: ನಂತರ ನೀವು ವಿಚಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು

ಹಂತ 6: ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ​ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಾದರಿ ಉತ್ತರಗಳನ್ನು ನೋಡಲು ಈ ಕೆಳಗಿನ ಲಿಂಕ್​ ಮೇಲೆ ಕ್ಲಿಕ್ ಮಾಡಿ

https://kseeb.karnataka.gov.in/objectionentry/SSLC_KeyAnswers

ಎಸ್​ಎಸ್​ಎಲ್​ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೆ ಆರಂಭವಾಗಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.

Published On - 12:51 pm, Mon, 17 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ