AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ

ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Apr 17, 2023 | 3:18 PM

Share

ಬೆಂಗಳೂರು: ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ (SSLC Exam) ಮಾದರಿ ಉತ್ತರಗಳನ್ನು (Key Answers) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಏ.17) ಪ್ರಕಟಿಸಿದೆ. ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ನಲ್ಲಿ ಪರಿಶೀಲಿಸಿ ಹಾಗೇ ವಿದ್ಯಾರ್ಥಿಗಳು ಆನ್​​ಲೈನ್​ನಲ್ಲಿ ಮಾತ್ರ ಆಕ್ಷೇಪ ಸಲ್ಲಿಸಬಹುದಾಗಿದೆ.

ಮಾದರಿ ಉತ್ತರಗಳನ್ನು ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ

ಹಂತ 1: ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ಭೇಟಿ ನೀಡಿ

ಹಂತ 2: ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಎಂದು ಕಾಣ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಿ

ಹಂತ 3: ಎಸ್​ಎಸ್​ಎಲ್​ಸಿ 2023 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್​​ ಮಾಡಿ.

ಹಂತ 4: ಆಗ ಕರ್ನಾಟಕ ಎಸ್​ಎಸ್​ಎಲ್​ಸಿ ಮಾದರಿ ಉತ್ತರ 2023 ಪುಟ ತೆರೆಯುತ್ತದೆ.

ಹಂತ 5: ನಂತರ ನೀವು ವಿಚಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು

ಹಂತ 6: ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ​ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಾದರಿ ಉತ್ತರಗಳನ್ನು ನೋಡಲು ಈ ಕೆಳಗಿನ ಲಿಂಕ್​ ಮೇಲೆ ಕ್ಲಿಕ್ ಮಾಡಿ

https://kseeb.karnataka.gov.in/objectionentry/SSLC_KeyAnswers

ಎಸ್​ಎಸ್​ಎಲ್​ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೆ ಆರಂಭವಾಗಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.

Published On - 12:51 pm, Mon, 17 April 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು