AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ

ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.

SSLC Key Answers: ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ, ಚೆಕ್​ ಮಾಡುವುದು ಹೇಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 17, 2023 | 3:18 PM

Share

ಬೆಂಗಳೂರು: ಮಾರ್ಚ 31 ರಿಂದ ಏಪ್ರಿಲ್​ 15ರವೆಗೆ ನಡೆದ ಎಸ್​ಎಸ್​ಎಲ್​​ಸಿ ಪರೀಕ್ಷೆಯ (SSLC Exam) ಮಾದರಿ ಉತ್ತರಗಳನ್ನು (Key Answers) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಏ.17) ಪ್ರಕಟಿಸಿದೆ. ವಿದ್ಯಾರ್ಥಿಗಳು ಮಾದರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ನಲ್ಲಿ ಪರಿಶೀಲಿಸಿ ಹಾಗೇ ವಿದ್ಯಾರ್ಥಿಗಳು ಆನ್​​ಲೈನ್​ನಲ್ಲಿ ಮಾತ್ರ ಆಕ್ಷೇಪ ಸಲ್ಲಿಸಬಹುದಾಗಿದೆ.

ಮಾದರಿ ಉತ್ತರಗಳನ್ನು ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ

ಹಂತ 1: ಇಲಾಖೆಯ ಅಧಿಕೃತ ವೆಬ್​ಸೈಟ್​ kseab.karnataka.gov.in ಭೇಟಿ ನೀಡಿ

ಹಂತ 2: ಮುಖಪುಟದಲ್ಲಿ ನಿಮಗೆ ಮಾದರಿ ಉತ್ತರಗಳಿಗಾಗಿ ಮತ್ತು ಆಕ್ಷೇಪಣೆಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಎಂದು ಕಾಣ ಸಿಗಲಿದ್ದು, ಅದರ ಮೇಲೆ ಕ್ಲಿಕ್ ಮಾಡಿ

ಹಂತ 3: ಎಸ್​ಎಸ್​ಎಲ್​ಸಿ 2023 ಮಾದರಿ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಅಂತ ಕಾಣಸಿಗುತ್ತೆ. ಅದರ ಮೇಲೆ ಕ್ಲಿಕ್​​ ಮಾಡಿ.

ಹಂತ 4: ಆಗ ಕರ್ನಾಟಕ ಎಸ್​ಎಸ್​ಎಲ್​ಸಿ ಮಾದರಿ ಉತ್ತರ 2023 ಪುಟ ತೆರೆಯುತ್ತದೆ.

ಹಂತ 5: ನಂತರ ನೀವು ವಿಚಯವಾರು ಮಾದರಿ ಉತ್ತರಗಳನ್ನು ತಿಳಿದುಕೊಳ್ಳಬಹುದು

ಹಂತ 6: ಬಳಿಕ ಮಾದರಿ ಉತ್ತರಗಳ ಪಿಡಿಎಫ್ ಅನ್ನು ಕೂಡ​ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಾದರಿ ಉತ್ತರಗಳನ್ನು ನೋಡಲು ಈ ಕೆಳಗಿನ ಲಿಂಕ್​ ಮೇಲೆ ಕ್ಲಿಕ್ ಮಾಡಿ

https://kseeb.karnataka.gov.in/objectionentry/SSLC_KeyAnswers

ಎಸ್​ಎಸ್​ಎಲ್​ಸಿ ಪರೀಕ್ಷೆಯ ಮೌಲ್ಯಮಾಪನ ಈಗಾಗಲೆ ಆರಂಭವಾಗಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.

Published On - 12:51 pm, Mon, 17 April 23

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ