AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ
SSLC
ನಯನಾ ರಾಜೀವ್
|

Updated on:May 08, 2023 | 11:14 AM

Share

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ (Karnataka SSLC Results 2023) ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 7,00,619 625ಕ್ಕೆ 625 ಅಂಕವನ್ನು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಲಕರು 3,41,108 ಉತ್ತೀರ್ಣರಾಗಿದ್ದಾರೆ.

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12, ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

ಜಿಲ್ಲಾವಾರು ಫಲಿತಾಂಶ ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Mon, 8 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ