AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ
SSLC
Follow us
ನಯನಾ ರಾಜೀವ್
|

Updated on:May 08, 2023 | 11:14 AM

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ (Karnataka SSLC Results 2023) ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 7,00,619 625ಕ್ಕೆ 625 ಅಂಕವನ್ನು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಲಕರು 3,41,108 ಉತ್ತೀರ್ಣರಾಗಿದ್ದಾರೆ.

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12, ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

ಜಿಲ್ಲಾವಾರು ಫಲಿತಾಂಶ ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Mon, 8 May 23

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್