AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ

ಕರ್ನಾಟಕ ಜಿಲ್ಲಾವಾರು 10ನೇ ತರಗತಿ ಫಲಿತಾಂಶ 2023: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.

Karnataka SSLC District Wise Result 2023: ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ, ಯಾದಗಿರಿಗೆ ಕೊನೆಯ ಸ್ಥಾನ
SSLC
ನಯನಾ ರಾಜೀವ್
|

Updated on:May 08, 2023 | 11:14 AM

Share

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ (Karnataka SSLC Results 2023) ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ, ಹಾಸನ ತೃತೀಯ ಹಾಗೂ ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ. ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ, ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು 7,00,619 625ಕ್ಕೆ 625 ಅಂಕವನ್ನು ನಾಲ್ಕು ವಿದ್ಯಾರ್ಥಿಗಳು ಪಡೆದಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಲಕರು 3,41,108 ಉತ್ತೀರ್ಣರಾಗಿದ್ದಾರೆ.

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12, ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

ಮತ್ತಷ್ಟು ಓದಿ: Karnataka SSLC 2023 Toppers: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

ಜಿಲ್ಲಾವಾರು ಫಲಿತಾಂಶ ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Mon, 8 May 23

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ