AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result: ಜೂನ್​ 30 ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸಲು ಇಲ್ಲಿದೆ ಲಿಂಕ್​​

Karnataka SSLC Supplementary Exam Result 2023: ನಾಳೆ (ಜೂ.30) ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.

SSLC Supplementary Exam Result: ಜೂನ್​ 30 ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸಲು ಇಲ್ಲಿದೆ ಲಿಂಕ್​​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jun 29, 2023 | 6:32 PM

Share

ಬೆಂಗಳೂರು: ನಾಳೆ (ಜೂ.30) ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು.

ಕರ್ನಾಟಕ SSLC ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು

  1. karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
  4. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
  5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.
  6. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಅವರಲ್ಲಿ 7,00,619  ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Thu, 29 June 23

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ