AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ

Karnataka SSLC supplementary exam result : ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಯಾವಾಗ? ಫಲಿತಾಂಶ ನೋಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ
ರಮೇಶ್ ಬಿ. ಜವಳಗೇರಾ
|

Updated on:Jun 30, 2023 | 6:52 AM

Share

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಇಂದು(ಜೂನ್ 30) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು. ಇದರ ರಿಲಸ್ಟ್ ಇಂದು ಪ್ರಕಟವಾಗಲಿದ್ದು, ಆನ್​ಲೈನ್​ನಲ್ಲಿ ಪರಿಶೀಲನೆ ಮಾಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Textbook Revision: ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ: ಯಾವೆಲ್ಲ ಪಾಠಗಳಿಗೆ ಕೊಕ್​​, ಹೊಸ ಸೇರ್ಪಡೆ ? ಇಲ್ಲಿದೆ ಮಾಹಿತಿ

ಕರ್ನಾಟಕ SSLC ಪೂರಕ ಫಲಿತಾಂಶ ನೋಡುವ ವಿಧಾನ

  • karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಈ ಪೈಕಿ 7,00,619 ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದರು.ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:51 am, Fri, 30 June 23

ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್