AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ

Karnataka SSLC supplementary exam result : ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಯಾವಾಗ? ಫಲಿತಾಂಶ ನೋಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ
ರಮೇಶ್ ಬಿ. ಜವಳಗೇರಾ
|

Updated on:Jun 30, 2023 | 6:52 AM

Share

ಮುಖ್ಯಾಂಶಗಳು

  • ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ
  • ಬೆಳಗ್ಗೆ 11 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ
  • ಜೂ.12ರಿಂದ ಜೂ.19ರವರೆಗೆ ನಡೆದಿದ್ದ SSLC ಪೂರಕ ಪರೀಕ್ಷೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಇಂದು(ಜೂನ್ 30) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು. ಇದರ ರಿಲಸ್ಟ್ ಇಂದು ಪ್ರಕಟವಾಗಲಿದ್ದು, ಆನ್​ಲೈನ್​ನಲ್ಲಿ ಪರಿಶೀಲನೆ ಮಾಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Textbook Revision: ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ: ಯಾವೆಲ್ಲ ಪಾಠಗಳಿಗೆ ಕೊಕ್​​, ಹೊಸ ಸೇರ್ಪಡೆ ? ಇಲ್ಲಿದೆ ಮಾಹಿತಿ

ಕರ್ನಾಟಕ SSLC ಪೂರಕ ಫಲಿತಾಂಶ ನೋಡುವ ವಿಧಾನ

  • karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಈ ಪೈಕಿ 7,00,619 ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದರು.ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:51 am, Fri, 30 June 23

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ