AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ

Karnataka SSLC supplementary exam result : ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಯಾವಾಗ? ಫಲಿತಾಂಶ ನೋಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

SSLC Supplementary Exam Result 2023: ಇಂದು SSLC ಪೂರಕ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವ ವಿಧಾನ ಇಲ್ಲಿದೆ
ರಮೇಶ್ ಬಿ. ಜವಳಗೇರಾ
|

Updated on:Jun 30, 2023 | 6:52 AM

Share

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಇಂದು(ಜೂನ್ 30) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು. ಇದರ ರಿಲಸ್ಟ್ ಇಂದು ಪ್ರಕಟವಾಗಲಿದ್ದು, ಆನ್​ಲೈನ್​ನಲ್ಲಿ ಪರಿಶೀಲನೆ ಮಾಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Textbook Revision: ಪಠ್ಯಪುಸ್ತಕ ಪರಿಷ್ಕರಿಸಿ ಆದೇಶ ಹೊರಡಿಸಿದ ಸರ್ಕಾರ: ಯಾವೆಲ್ಲ ಪಾಠಗಳಿಗೆ ಕೊಕ್​​, ಹೊಸ ಸೇರ್ಪಡೆ ? ಇಲ್ಲಿದೆ ಮಾಹಿತಿ

ಕರ್ನಾಟಕ SSLC ಪೂರಕ ಫಲಿತಾಂಶ ನೋಡುವ ವಿಧಾನ

  • karresults.nic.in ಕರ್ನಾಟಕ ಫಲಿತಾಂಶಗಳ ಅಧಿಕೃತ ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು (Submit) ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಕಾಣುತ್ತದೆ.
  • ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

    ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಈ ಪೈಕಿ 7,00,619 ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದರು.ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:51 am, Fri, 30 June 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ