Karnataka SSLC Supplementary Result 2024: 10ನೇ ತರಗತಿ ಪೂರಕ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್​​ಎಸ್​ಎಲ್​​ಸಿ ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್​ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎಸ್​​ಎಸ್​ಎಲ್​​ಸಿ ಪೂರಕ ಫಲಿತಾಂಶ ಹೇಗೆ ಪರಿಶೀಲಿಸುವುದು ಇಲ್ಲಿದೆ ಮಾಹಿತಿ.

Karnataka SSLC Supplementary Result 2024: 10ನೇ ತರಗತಿ ಪೂರಕ ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ
ಸಾಂದರ್ಭಿಕ ಚಿತ್ರ
Follow us
|

Updated on:Jul 05, 2024 | 1:23 PM

ಬೆಂಗಳೂರು, ಜುಲೈ 05: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSREB) ಶೀಘ್ರದಲ್ಲೇ ಎಸ್​​ಎಸ್​ಎಲ್​​ಸಿ (SSLC) ಪೂರಕ ಫಲಿತಾಂಶ (Supplementary Result) ಬಿಡುಗಡೆ ಮಾಡಲಿದೆ. ಕೆಎಸ್​ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್​ಲೋಡ್​ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್​ಇಎಬಿ ಅಧಿಕೃತ ವೆಬ್​​ಸೈಟ್​ kseab.karnataka.gov.in ಅಥವಾ  karresults.nic.inಗೆ ಭೇಟಿ ನೀಡಿ.

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್​ 14 ರಿಂದ 21ರವರಗೆ ನಡೆದವು. ಕೆಎಸ್​​ಇಎಬಿ ಮೇ 9 ರಂದು ಕರ್ನಾಟಕ ಎಸ್​ಎಸ್​ಎಲ್​ಸಿ ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನು ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ಪರಿಶೀಲಿಸುವುದು ಹೇಗೆ

ಹಂತ 1: kseab.karnataka.gov.in ಅಥವಾ karresults.nic.inನಲ್ಲಿ ಕೆಎಸ್​ಇಎಬಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಲಿಂಕ್​ ಅನ್ನು ಕ್ಲಿಕ್​ ಮಾಡಿ.

ಹಂತ 3: ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ಹಂತ 4: Submit ಬಟನ್​ ಮೇಲೆ ಕ್ಲಿಕ್​ ಮಾಡಿ

ಹಂತ 5: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.

ಹಂತ 6: ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಡೌನ್​ಲೋಡ್​ ಮಾಡಿ ಮತ್ತು ಪ್ರಿಂಟ್​ಔಟ್​ ಅನ್ನು ತೆಗೆದುಕೊಳ್ಳಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:50 pm, Fri, 5 July 24

ತಾಜಾ ಸುದ್ದಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ