AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ

ಇಂಜಿನಿಯರಿಂಗ್ ಕೋರ್ಸ್​​ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದಲೇ KEA ಆಪ್ಷನ್ ಎಂಟ್ರಿ ಆರಂಭ, ಯಾವಾಗ ಕೊನೆ ದಿನ? ಇಲ್ಲಿದೆ ಮಾಹಿತಿ
KEA ಆಪ್ಷನ್ ಎಂಟ್ರಿಗೆ ಅವಕಾಶ
Vinay Kashappanavar
| Edited By: Rakesh Nayak Manchi|

Updated on: Aug 05, 2023 | 8:39 PM

Share

ಬೆಂಗಳೂರು, ಆಗಸ್ಟ್ 5: ಇಂಜಿನಿಯರಿಂಗ್ ಕೋರ್ಸ್​​ಗೆ (Engineering Course) ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಡಲಾದ ಹಿನ್ನೆಲೆ ಇಂದು ಸಂಜೆ 5 ರಿಂದ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ, ಆಪ್ಷನ್ ಎಂಟ್ರಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್​​ಗಳಿಗೆ ಅವಕಾಶ ಇರಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯು 9,000 ಸೀಟುಗಳನ್ನು ಮತ್ತೆ ಸೇರಿಸಿದ್ದು, ಇಷ್ಟು ಸೀಟು ಹಂಚಿಕೆಗೆ ಲಭ್ಯವಿದೆ. ಇದರ ಆಪ್ಷನ್ ಎಂಟ್ರಿಗೆ ಆಗಸ್ಟ್ 9 ರವರೆಗೆ ಅವಕಾಶ ಇರಲಿದೆ. ಕೆಲವು‌ ದಾಖಲೆಗಳನ್ನು ಒದಗಿಸಿಲ್ಲ ಎನ್ನುವ ಕಾರಣಕ್ಕೆ ಸೀಟು ಹಂಚಿಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು. ಬಳಿಕ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಷರತ್ತು ವಿಧಿಸಿ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಿದೆ ಎಂದರು.

ಇದನ್ನೂ ಓದಿ: ಡೀಮ್ಡ್ ವಿವಿಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಶೇ.7ರಷ್ಟು ಹೆಚ್ಚಳ

ನಿಗದಿತ ಅವಧಿಯೊಳಗೆ ಕಾಲೇಜುಗಳಿಗೆ ಅಗತ್ಯ ಇರುವ ದಾಖಲೆಗಳನ್ನು ಒದಗಿಸಬೇಕು. ಎಲ್ಲ ಕೋರ್ಸ್‌ಗಳಿಗೆ ಆಪ್ಷನ್ ಎಂಟ್ರಿ ಮಾಡುವ ಪ್ರಕ್ರಿಯೆ ಇಂದು ಸಂಜೆ ಆರಂಭವಾಗಲಿದೆ. ಎಲ್ಲ ಕೋರ್ಸ್​​ಗಳಿಗೂ ಏಕಕಾಲದಲ್ಲಿ ಆಪ್ಷನ್ ಎಂಟ್ರಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಸೀಕ್ರೆಟ್ ಕೀ ಆನ್​ಲೈನ್ ಮೂಲಕ UGCET-23 ಪರಿಶೀಲನೆ ಕಡ್ಡಾಯವಾಗಿ ಮಾಡಬೇಕು ಎಂದರು.

ಕೋರ್ಸ್ ಸ್ಲಿಪ್ ಪಡೆದಿರುವ ಅಭ್ಯರ್ಥಿಗಳು, ವೈದ್ಯಕೀಯ ಕೋರ್ಸ್​​ಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. UG NEET-23 ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಲ್ಲಿ Secret Key ಯನ್ನು ವೈದ್ಯಕೀಯ ಕೋರ್ಸ್​​ಗಳ ಆಪ್ಷನ್ ಎಂಟ್ರಿಗೆ ಬಳಸಬೇಕು. www.kea.kar.nic.in ವೆಬ್ಸೈಟ್​ನಲ್ಲಿ KEA ಆಪ್ಷನ್ ಎಂಟ್ರಿ ಅರ್ಜಿ ಸಲ್ಲಿಸಬಹುದು ಎಂದು ರಮ್ಯಾ ಮಾಹಿತಿ ನೀಡಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Kashappanavar
Vinay Kashappanavar
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ